ಲೇಟ್ ಆಗಿ ಸಭೆಗೆ ಎಂಟ್ರಿ ಕೊಟ್ಟ ಅಧಿಕಾರಿಗೆ ಸಚಿವ ಸುನಿಲ್ ಕುಮಾರ್ ಗೇಟ್ ಪಾಸ್ ! : ನಂತರ ನಡೆಯಿತು ಫುಲ್ ಕ್ಲಾಸ್ !! ಕಾರ್ಕಳ(reporterkarnataka.com): ತಡವಾಗಿ ಸಭೆಗೆ ಆಗಮಿಸಿದ ಅಧಿಕಾರಿಯನ್ನು ನೂತನ ಸಚಿವ ಗೇಟ್ ಔಟ್ ಮಾಡಿದ ಘಟನೆ ಕಾರ್ಕಳದಲ್ಲಿ ನಡೆದಿದೆ. ಸಭೆ ಮುಗಿಯುವ ವರೆಗೆ ಹೊರಗಡೆ ನಿಂತಿದ್ದ ಅಧಿಕಾರಿಗೆ ಸಚಿವರು ನಂತರ ಫುಲ್ ಕ್ಲಾಸ್ ಕೂಡ ತೆಗೆದುಕೊಂಡರು. ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸು... ಮೊದಲ ಬಾರಿ ಸಚಿವರಾದರಿಗೆ ಜಾಕ್ಪಾಟ್ : ಸುನಿಲ್ ಕುಮಾರ್ಗೆ ಇಂಧನ, ಅರಗ ಜ್ಞಾನೇಂದ್ರಗೆ ಗೃಹ ಖಾತೆ ಬೆಂಗಳೂರು (ReporterKarnataka.com) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 29 ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿ ಆದೇಶ ನೀಡಿದ್ದಾರೆ. 29 ಸಚಿವರಲ್ಲಿ 15 ಮಂತ್ರಿಗಳು ಬಿಎಸ್ ಯಡಿಯೂರಪ್ಪ ಸಂಪುಟದಲ್ಲಿ ನಿರ್ವಹಸಿದ್ದ ಖಾತೆಯನ್ನೇ ಕೊಡಲಾಗಿದೆ, 7 ಸಚಿವರ ಖಾತೆ ಬದಲಾವಣೆ ಮಾಡಲಾಗಿದೆ. ಉಳಿದಂತ... ಜಾಹೀರಾತು