ಹೆಲಿಕಾಪ್ಟರ್ ದುರಂತದಲ್ಲಿ ಬದುಕುಳಿದಿದ್ದ ಏಕೈಕ ಯೋಧ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಇನ್ನಿಲ್ಲ Reporterkarnataka.com ತಮಿಳುನಾಡಿನಲ್ಲಿ ನಡೆದ ಹೆಲಿಕಾಪ್ಟರ್ ದುರಂತದಲ್ಲಿ ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರು ಬುಧವಾರ ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ. 'ಡಿಸೆಂಬರ್ 8ರ ಹೆಲಿಕಾಪ್ಟರ್ ದುರಂತದಲ್ಲಿ ಗಾಯಗೊಂಡು ಬದುಕುಳಿದಿದ್ದ ... ಜಾಹೀರಾತು