ಕಟೀಲು ಮೇಳಗಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ *31.12.2022* *ಕಿನ್ನಿಗೋಳಿ ಕಂಬಳದ ಬಾಬ್ತು ಹತ್ತು ಸಮಸ್ತರು. *ಶೀನ ಶೆಟ್ಟಿ “ಸುಶೀಧಾಮ” ಪಂಜಿಮೊಗರು, ಕೂಳೂರು ಬೀಡಿನ ಬಳಿ. *ಉಗ್ಗೆಮಾರು ದಿ| ದೇಜು ಶೆಟ್ರ ಮತ್ತು ದಿ| ಪುಷ್ಪಾವತಿ ಶೆಡ್ತಿ ಇವರ ಸ್ಮರಣಾರ್ಥ ಮಕ್ಕಳು... ಅಭಿನವ ವಾಲ್ಮೀಕಿ, ಯಕ್ಷಗಾನದ ಸವ್ಯಸಾಚಿ ಬೊಟ್ಟಿಕೆರೆ ಪುರುಷೋತ್ತಮ ಪೂಂಜ ನಿಧನ ಮಂಗಳೂರು (Reporterkarnataka.com) ಅಭಿನವ ವಾಲ್ಮೀಕಿ, ಯಕ್ಷಗಾನದ ಸವ್ಯಸಾಚಿ ಎಂದೇ ಪ್ರಖ್ಯಾತರಾದ ಪ್ರಸಂಗಕರ್ತ, ಭಾಗವತ ಬೊಟ್ಟಿಕೆರೆ ಪುರುಷೋತ್ತಮ ಪೂಂಜರು (68) ಶನಿವಾರ ತಡರಾತ್ರಿ ನಿಧನರಾದರು. ಅನಾರೋಗ್ಯದಿಂದ ಬಳಲುತ್ತಿದ್ದ ಪೂಂಜರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕ... ರಂಗಸ್ಥಳದಲ್ಲಿ ಕುಸಿದು ಬಿದ್ದ ಅಮ್ಮುಂಜೆ ಮೋಹನ್ ; ಚೇತರಿಸಿದ ಬಳಿಕ ಮತ್ತೆ ರಂಗ ಪ್ರದರ್ಶನ ಮೂಡುಬಿದಿರೆ(ReporterKarnataka.com) ಮೂಡುಬಿದಿರೆ ಅಲಂಗಾರು ಮಹಾಲಿಂಗೇಶ್ವರ ದೇವಾಲಯದಲ್ಲಿ ಸೋಮವಾರ ನಡೆದ ಕರ್ಣಾರ್ಜುನ ಯಕ್ಷಗಾನದ ಸಂದರ್ಭ ಅರ್ಜುನ ಪಾತ್ರಧಾರಿ ಅಮ್ಮುಂಜೆ ಮೋಹನ್ ಕುಮಾರ್ ನಿಂತಲ್ಲಿಗೆ ತಲೆಸುತ್ತು ಬಂದು ಬಿದ್ದಿದ್ದಾರೆ. Video ಬಳಿಕ ಚೇತರಿಸಿಕೊಂಡ ಅಮ್ಮುಂಜೆ ಮೋಹನ್ ರಂ... ಜಾಹೀರಾತು