ದ.ಕ. ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ: ಮುಖ್ಯಮಂತ್ರಿ ಬೊಮ್ಮಾಯಿ ಬೆಂಗಳೂರಿನಲ್ಲಿ ಹೇಳಿದ್ದೇನು? ಮಂಗಳೂರು (reporterkarnataka.com): ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ಸೂಚ್ಯಂಕ ಕಡಿಮೆಯಾಗುವವರೆಗೂ ಹೆಚ್ಚಿನ ತಪಾಸಣೆಗಳನ್ನು ಕೈಗೊಳ್ಳುವಂತೆ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರಿಗೆ ನಿರ್ದೇಶನ ನೀಡಿದ್ದಾರೆ. ಅವರು ಶನಿವಾರ ಕೋವಿಡ್-19 ಸ... ಸ್ಮಾರ್ಟ್ ಸಿಟಿಯ ಸರ್ವಿಸ್ ಬಸ್ಟ್ಯಾಂಡಲ್ಲಿ ಸಿಟಿ ಬಸ್ ಹತ್ತುವುದೇ ದೊಡ್ಡ ಸಾಹಸ.! ಗಣೇಶ್ ಅದ್ಯಪಾಡಿ, ಮಂಗಳೂರು info.reporterkarnataka.com ಸ್ಮಾರ್ಟ್ ಸಿಟಿಯಾಗುವ ಕನಸು ಕಾಣುತ್ತಿರುವ ಮಂಗಳೂರು ಮಹಾನಗರದ ಹೃದಯ ಭಾಗದಲ್ಲಿರುವ ಸರ್ವೀಸ್ ಬಸ್ ಸ್ಟ್ಯಾಂಡ್ನ ಪರಿಸ್ಥಿತಿ ಮಾತ್ರ ಹೇಳತೀರದಷ್ಟು ಹದಗೆಟ್ಟು ಹೋಗಿದೆ. ಸರ್ವಿಸ್ ಹಾಗೂ ಸಿಟಿ ಬಸ್ಗಳನ್ನು ಈಗ ಒಂದೇ ಕಡೆ ತಂಗುವಂ... Sports News | ಕಿಕ್ಬಾಕ್ಸಿಂಗ್ನಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಬಜಪೆಯ ಹುಡುಗ ಹೈಮಾನ್ ಬಜಪೆ (ReporterKarnataka.com) ವಾಕೊ ಇಂಡಿಯಾ, ಕರ್ನಾಟಕ ಕಿಕ್ ಬಾಕ್ಸಿಂಗ್ ಸ್ಪೋರ್ಟ್ಸ್ ಅಸೋಸಿಯೇಶನ್ ಹಾಗೂ ಇತರ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಮೈಸೂರಿನಲ್ಲಿ ನಡೆದ ಪ್ರಥಮ ಕಿಕ್ ಬಾಕ್ಸಿಂಗ್ ಚಾಂಪಿಯನ್ಶಿಪ್ನಲ್ಲಿ ಬಂಗಾರದ ಪದಕ ಗೆದ್ದು ಬಜಪೆಯ ಹೈಮಾನ್ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.... ಲೇಡಿಗೋಶನ್ ಆಸ್ಪತ್ರೆಯಲ್ಲಿ ಗುಟುಕು ನೀರಿಲ್ಲ!: ಬಾಣಂತಿ-ಮಕ್ಕಳ ಪರದಾಟ; ಅಚಾನಕ್ ಸಮಸ್ಯೆ ಎನ್ನುತ್ತಾರೆ ಶಾಸಕರು ಮಂಗಳೂರು(reporterkarnataka.com): ಶತಮಾನದ ಇತಿಹಾಸವಿರುವ ಜೆಲ್ಲೆಯ ಹೆರಿಗೆ ಆಸ್ಪತ್ರೆಯಾದ ಮಂಗಳೂರು ಲೇಡಿಗೋಶನ್ ಆಸ್ಪತ್ರೆ ನೀರಿನ ಸಮಸ್ಯೆಯಿಂದ ತತ್ತರಿಸಿ ಹೋಗಿದೆ. ನೀರಿಲ್ಲದೆ 100ಕ್ಕೂ ಹೆಚ್ಚು ಬಾಣಂತಿಯರು ಹಾಗೂ ನವಜಾತ ಶಿಶುಗಳು ತೊಂದರೆಗೀಡಾಗಿದ್ದಾರೆ. ಲೇಡಿಗೋಶನ್ ಆಸ್ಪತ್ರೆಗೆ ಜಿಲ್ಲೆಯ ವಿ... ಭ್ರಷ್ಟಾಚಾರ, ಅವ್ಯವಹಾರ ವಾಸನೆ: ರಾಜಕೀಯ ಸಂತ್ರಸ್ತರ ಗಂಜಿ ಕೇಂದ್ರಗಳೇ ಈ ಭಾಷಾ ಅಕಾಡೆಮಿಗಳು? ಮಂಗಳೂರು(reporterkarnataka.com): ಸಾಹಿತಿಗಳು, ವಿದ್ವಾಂಸರು, ಭಾಷಾ ತಜ್ಞರು, ಕಲಾವಿದರು ಇರಬೇಕಾದ ಅಕಾಡೆಮಿಗಳು ಇಂದು ರಾಜಕೀಯ ಪಕ್ಷಗಳ ಆಟದ ಮೈದಾನವಾಗಿ ಪರಿವರ್ತನೆಗೊಂಡಿದೆ. ಸರಕಾರ ಬದಲಾದಂತೆ ಅಧ್ಯಕ್ಷರನ್ನು ಬದಲಾಯಿಸುವ ಕೆಟ್ಟ ಪರಂಪರೆ ಹುಟ್ಟಿಕೊಂಡಿದೆ. ಇದರ ಪರಿಣಾಮವಾಗಿ ನಿಜವಾದ ಸಾಹಿತಿ, ಕಲಾವ... ಜಾಹೀರಾತು