1:03 AM Sunday20 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ತೈಲ ಬೆಲೆಯೇರಿಕೆ: ಮಸ್ಕಿ ತಾಲೂಕಿನಾದ್ಯಂತ ಕಾಂಗ್ರೆಸ್ ನಿಂದ ಪೆಟ್ರೋಲ್ ಬಂಕ್ ಎದುರು ಪ್ರತಿಭಟನೆ

11/06/2021, 21:51

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ಕೇಂದ್ರ ಸರಕಾರದ ತೈಲ ಬೆಲೆಯೇರಿಕೆಯನ್ನು ವಿರೋಧಿಸಿ ಪೆಟ್ರೋಲ್ ಬಂಕ್ ಗಳ ಎದುರು ಕಾಂಗ್ರೆಸ್ ವತಿಯಿಂದ ಶುಕ್ರವಾರ ಪ್ರತಿಭಟನೆ ನಡೆಯಿತು.

ತಾಲೂಕು ಕೇಂದ್ರ, ಎಲ್ಲ ಹೋಬಳಿ/ಜಿಲ್ಲಾ ಪಂಚಾಯಿತಿ, ಗ್ರಾಮ ಪಂಚಾಯತಿ ಕೇಂದ್ರಗಳಲ್ಲಿ ಬರುವ ಪೆಟ್ರೋಲ್ ಬಂಕ್ ಗಳ ಎದುರು ಪ್ರತಿಭಟನೆ ಮಾಡಲಾಯಿತು.

ಪ್ರತಿಭಟನೆಯಲ್ಲಿ ಶಾಸಕ ಆರ್. ಬಸನಗೌಡ ತುರುವಿಹಾಳ,  ಮಾಜಿ ಸಂಸದರು ಹಾಗೂ ಹಲವು ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು