8:55 PM Tuesday1 - April 2025
ಬ್ರೇಕಿಂಗ್ ನ್ಯೂಸ್
Mangaluru | ಜಾಮರ್ ಸಮಸ್ಯೆ ಬಗೆಹರಿಸದಿದ್ದರೆ ಜೈಲಿನೊಳಗೆ ನುಗ್ಗಿ ಕಿತ್ತು ಬಿಸಾಕ ಬೇಕಾಗುತ್ತದೆ:… Delhi | ರಾಜ್ಯದ್ದು “ಜನ-ಕರ” ವಸೂಲಿ ಸರಕಾರ: ಕಾಂಗ್ರೆಸ್‌ ವಿರುದ್ಧ ಕೇಂದ್ರ ಸಚಿವ… Chikkamagaluru | ಕೆಮ್ಮಣ್ಣುಗುಂಡಿ ಸಮೀಪ ವಿದ್ಯುತ್ ಶಾಕ್ ನಿಂದ ಕಾಡಾನೆ ದಾರುಣ ಸಾವು ಕೂಡ್ಲಿಗಿ: ರಂಜಾನ್ ಸಾಮೂಹಿಕ ಪ್ರಾರ್ಥನೆಯಲ್ಲಿ ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಭಾಗಿ ಭಾಗಿ Kolara | ಶ್ರೀನಿವಾಸಪುರದಲ್ಲಿ ಸಂಭ್ರಮ- ಸಡಗರದಲ್ಲಿ ಈದ್-ಉಲ್-ಫಿತರ್ ಆಚರಣೆ: ಸಾಮೂಹಿಕ ಪ್ರಾರ್ಥನೆ PDO | ಮಾದರಿ ಗ್ರಾಮ ಪಂಚಾಯತಿ ನಿರ್ಮಾಣದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ… Bangalore | ಸಬಲೀಕರಣ ಜತೆಗೆ ಮಹಿಳಾ ಸುರಕ್ಷತೆ: ‘ಬಿ.ಸೇಫ್’ ಸಮೀಕ್ಷಾ ವರದಿ ಬಿಡುಗಡೆ Bangalore | ಬೇಡಿಕೆ ಆಗ್ರಹಿಸಿ ಕೇಂದ್ರ ಸರ್ಕಾರದ ವಿರುದ್ಧ ಬ್ಯಾಂಕ್ ನಿವೃತ್ತರ ಒಕ್ಕೂಟಗಳ… MSIL | ಸರಕಾರಿ, ಖಾಸಗಿ ಉತ್ಪನ್ನಗಳ ಮಾರಾಟ, ಖರೀದಿಗೆ ನೆರವಾಗಲಿದೆ ಇ ಪೋರ್ಟಲ್‌ Chikkamagaluru | ಬಾಲ ಹಿಡಿದು ಎತ್ತಿದ ಉರಗ ತಜ್ಞರು: ನುಂಗಿದ್ದ 10 ಮೊಟ್ಟೆಗಳನ್ನು…

ಇತ್ತೀಚಿನ ಸುದ್ದಿ

ತಾಲೂಕು ಮಟ್ಟದ ವೈಯಕ್ತಿಕ ಸ್ಪರ್ಧೆ: ದೀಪಾಳಿ ಜಿಲ್ಲಾಮಟ್ಟಕ್ಕೆ ಆಯ್ಕೆ

22/10/2024, 20:40

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.eporterkarnataka@gmail.com
ಐಗಳಿ ಶ್ರೀ ಅಪ್ಪಯ್ಯ ಸ್ವಾಮಿ ಶಿಕ್ಷಣ ಸಂಸ್ಥೆಯ ಎಸ್ ಎ ಎಸ್ ಪ್ರೌಢಶಾಲೆಯಲ್ಲಿ ಇಂದು ನಡೆದ ತಾಲೂಕು ಮಟ್ಟದ ವೈಯಕ್ತಿಕ ಸ್ಪರ್ಧೆಯಲ್ಲಿ ದೀಪಾಲಿ ಸಾಧನೆ ಮಾಡಿದ್ದಾಳೆ.
ಗುಂಡು ಎಸೆತದಲ್ಲಿ ಪ್ರಥಮ ಸ್ಥಾನ ಹಾಗೂ ಚಕ್ರ ಎಸೆತದಲ್ಲಿ ದ್ವಿತೀಯ ಸ್ಥಾನ ಪಡೆದು ಆಕೆ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಸಂಸ್ಥೆಯ ಅಧ್ಯಕ್ಷ ಡಾ. ಜಿ.ಎ. ಹಿರೇಮಠ. ಸೆಕ್ರೆಟರಿ ಎಸ್. ಬಿ. ಕೆಂಪಿ, ಆಡಳಿತ ಮಂಡಳಿಯ ಸದಸ್ಯರು, ಶಾಲೆಯ ಪ್ರಾಚಾರ್ಯರು, ಮುಖ್ಯೋಪಾಧ್ಯಾಯರು, ಆಡಳಿತ ಅಧಿಕಾರಿಗಳು, ಮ್ಯಾನೇಜರ್, ದೈಹಿಕ ಶಿಕ್ಷಕರು ವಿದ್ಯಾರ್ಥಿನಿಗ ರಾಜ್ಯಮಟ್ಟಕ್ಕೆ ಆಯ್ಕೆಯಾಗಲೆಂದು ಶುಭ ಹಾರೈಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು