5:57 PM Sunday12 - July 2026
ಬ್ರೇಕಿಂಗ್ ನ್ಯೂಸ್
ಹಿರಿಯ ಗಾಯಕಿ ಎಸ್​​. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ ಆಸ್ಟ್ರೇಲಿಯಾ | ಪ್ರಧಾನಿ ಮೋದಿ ತಂಗಿದ್ದ ಆಸೀಸ್‌ ಹೋಟೆಲ್‌ಗೆ ನುಗ್ಗಿ ಭಾರತ ವಿರೋಧಿ… ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ; ಶೀಘ್ರದಲ್ಲೇ… ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:… ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;… Kodagu | ಮಡಿಕೇರಿ ರಾಜಾಸೀಟ್ ನಾಳೆಯಿಂದ ಜುಲೈ 12ರವರೆಗೆ ಕ್ಲೋಸ್: ಜಿಲ್ಲಾಧಿಕಾರಿ ಆದೇಶ ನಾಗರಹೊಳೆ ಉದ್ಯಾನದ ಬೀಟ್‌ಗಾರ್ಡ್ ಮನೆಯಲ್ಲಿ ಅಕ್ರಮ ಜಿಂಕೆ ಪತ್ತೆ: ಬಂಧನ; ಬಂದೂಕು ವಶ

ಇತ್ತೀಚಿನ ಸುದ್ದಿ

ತಾಲೂಕು ಮಟ್ಟದ ವೈಯಕ್ತಿಕ ಸ್ಪರ್ಧೆ: ದೀಪಾಳಿ ಜಿಲ್ಲಾಮಟ್ಟಕ್ಕೆ ಆಯ್ಕೆ

22/10/2024, 20:40

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.eporterkarnataka@gmail.com
ಐಗಳಿ ಶ್ರೀ ಅಪ್ಪಯ್ಯ ಸ್ವಾಮಿ ಶಿಕ್ಷಣ ಸಂಸ್ಥೆಯ ಎಸ್ ಎ ಎಸ್ ಪ್ರೌಢಶಾಲೆಯಲ್ಲಿ ಇಂದು ನಡೆದ ತಾಲೂಕು ಮಟ್ಟದ ವೈಯಕ್ತಿಕ ಸ್ಪರ್ಧೆಯಲ್ಲಿ ದೀಪಾಲಿ ಸಾಧನೆ ಮಾಡಿದ್ದಾಳೆ.
ಗುಂಡು ಎಸೆತದಲ್ಲಿ ಪ್ರಥಮ ಸ್ಥಾನ ಹಾಗೂ ಚಕ್ರ ಎಸೆತದಲ್ಲಿ ದ್ವಿತೀಯ ಸ್ಥಾನ ಪಡೆದು ಆಕೆ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಸಂಸ್ಥೆಯ ಅಧ್ಯಕ್ಷ ಡಾ. ಜಿ.ಎ. ಹಿರೇಮಠ. ಸೆಕ್ರೆಟರಿ ಎಸ್. ಬಿ. ಕೆಂಪಿ, ಆಡಳಿತ ಮಂಡಳಿಯ ಸದಸ್ಯರು, ಶಾಲೆಯ ಪ್ರಾಚಾರ್ಯರು, ಮುಖ್ಯೋಪಾಧ್ಯಾಯರು, ಆಡಳಿತ ಅಧಿಕಾರಿಗಳು, ಮ್ಯಾನೇಜರ್, ದೈಹಿಕ ಶಿಕ್ಷಕರು ವಿದ್ಯಾರ್ಥಿನಿಗ ರಾಜ್ಯಮಟ್ಟಕ್ಕೆ ಆಯ್ಕೆಯಾಗಲೆಂದು ಶುಭ ಹಾರೈಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು