4:04 AM Friday12 - December 2025
ಬ್ರೇಕಿಂಗ್ ನ್ಯೂಸ್
ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ ಆರೆಸ್ಸೆಸ್ ಅಂದ್ರೆ ಉರಿಯುವ ಕಾಂಗ್ರೆಸ್ ನಾಯಕರಿಗೆ ಅವರ ಸರ್ಕಾರದಿಂದಲೇ ಉತ್ತರ: ಕೇಂದ್ರ ಸಚಿವ… ಮೈಸೂರು-ಕುಶಾಲನಗರ ಹೆದ್ದಾರಿ ಪ್ಯಾಕೇಜ್ 2 ಕಾಮಗಾರಿ ಆರಂಭ: 4126 ಕೋಟಿ ವೆಚ್ಚದಲ್ಲಿ ಅಗಲೀಕರಣ ಭೂ ಪರಿವರ್ತನೆ ನಿಯಮಗಳ ಸರಳೀಕರಣ: ವಿಧಾನ ಪರಿಷತ್ ನಲ್ಲಿ ಸಚಿವ ಕೃಷ್ಣ ಬೈರೇಗೌಡ

ಇತ್ತೀಚಿನ ಸುದ್ದಿ

ತಾಲೂಕು ಮಟ್ಟದ ವೈಯಕ್ತಿಕ ಸ್ಪರ್ಧೆ: ದೀಪಾಳಿ ಜಿಲ್ಲಾಮಟ್ಟಕ್ಕೆ ಆಯ್ಕೆ

22/10/2024, 20:40

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.eporterkarnataka@gmail.com
ಐಗಳಿ ಶ್ರೀ ಅಪ್ಪಯ್ಯ ಸ್ವಾಮಿ ಶಿಕ್ಷಣ ಸಂಸ್ಥೆಯ ಎಸ್ ಎ ಎಸ್ ಪ್ರೌಢಶಾಲೆಯಲ್ಲಿ ಇಂದು ನಡೆದ ತಾಲೂಕು ಮಟ್ಟದ ವೈಯಕ್ತಿಕ ಸ್ಪರ್ಧೆಯಲ್ಲಿ ದೀಪಾಲಿ ಸಾಧನೆ ಮಾಡಿದ್ದಾಳೆ.
ಗುಂಡು ಎಸೆತದಲ್ಲಿ ಪ್ರಥಮ ಸ್ಥಾನ ಹಾಗೂ ಚಕ್ರ ಎಸೆತದಲ್ಲಿ ದ್ವಿತೀಯ ಸ್ಥಾನ ಪಡೆದು ಆಕೆ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಸಂಸ್ಥೆಯ ಅಧ್ಯಕ್ಷ ಡಾ. ಜಿ.ಎ. ಹಿರೇಮಠ. ಸೆಕ್ರೆಟರಿ ಎಸ್. ಬಿ. ಕೆಂಪಿ, ಆಡಳಿತ ಮಂಡಳಿಯ ಸದಸ್ಯರು, ಶಾಲೆಯ ಪ್ರಾಚಾರ್ಯರು, ಮುಖ್ಯೋಪಾಧ್ಯಾಯರು, ಆಡಳಿತ ಅಧಿಕಾರಿಗಳು, ಮ್ಯಾನೇಜರ್, ದೈಹಿಕ ಶಿಕ್ಷಕರು ವಿದ್ಯಾರ್ಥಿನಿಗ ರಾಜ್ಯಮಟ್ಟಕ್ಕೆ ಆಯ್ಕೆಯಾಗಲೆಂದು ಶುಭ ಹಾರೈಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು