10:25 AM Thursday18 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ತಮಿಳುನಾಡು ಬಿಜೆಪಿ ನಾಯಕ ಅಣ್ಣಾಮಲೈ ರಾಜೀನಾಮೆ: ನೂತನ ಪಕ್ಷ ಸ್ಥಾಪನೆ?

02/06/2026, 19:15

ಚೆನ್ನೈ(reporterkarnataka.com): ತಮಿಳುನಾಡು ಬಿಜೆಪಿ ಮುಖಂಡ ಅಣ್ಣಾಮಲೈ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ.
ದೆಹಲಿಯಲ್ಲಿ ಬಿಜೆಪಿ ವರಿಷ್ಟರಿಗೆ ರಾಜೀನಾಮೆ ಸಲ್ಲಿಸಿದ್ದಾರೆ.
ರಾಜ್ಯ ಸಭೆಯ ಸದಸ್ಯರನ್ನಾಗಿಸುವ ಆಫರ್ ನಿರಾಕರಿಸಿದ ಅಣ್ಣಾಮಲೈ ಪಕ್ಷ ತೊರೆದಿದ್ದಾರೆ. ಎರಡು ವಷ೯ಗಳ ಹಿಂದೆ ತಮಿಳುನಾಡಿನ ಬಿಜೆಪಿ ಅಧ್ಯಕ್ಷರಾಗಿ ಪಕ್ಷವನ್ನು ಮುನ್ನಡೆಸಿದ್ದರು. ಈ ಮೊದಲು ಕನಾ೯ಟಕದಲ್ಲಿ ಐಪಿಎಸ್ ಅಧಿಕಾರಿಯಾಗಿ ಕಾಯ೯ನಿವ೯ಹಿಸಿ ಜನಪ್ರಿಯರಾಗಿದ್ದರು.
ಬಿಜೆಪಿ ಮುಖಂಡರ ಧೋರಣೆಯಿಂದ ಹತಾಶೆಗೊಳಗಾಗಿ ಅಣ್ಣಾಮಲೈ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ತಮಿಳುನಾಡಿನಲ್ಲಿ ಸ್ವಂತ ಪಕ್ಷವನ್ನು ಕಟ್ಟುವ ನಿಧಾ೯ರ ಅಣ್ಣಾಮಲೈ ಕೈಗೊಂಡಿದ್ದಾರೆ.
ಜೆನ್ ಜೀ ಪೀಳಿಗೆ ಸೇರಿದಂತೆ ತಮಿಳುನಾಡಿನಲ್ಲಿ ಯುವಪೀಳಿಗೆಯ ಬೆಂಬಲ ಹೊಂದಿರುವ ಅಣ್ಣಾಮಲೈ ಅವರು 5 ಪುಟಗಳ ಸುಧೀಘ೯ ಪತ್ರವನ್ನು ಹೈಕಮಾಂಡ್ ಗೆ ಸಲ್ಲಿಸಿದ್ದಾರೆ. ಅಣ್ಣಾಮಲೈ ರಾಜೀನಾಮೆಯಿಂದ ತಮಿಳುನಾಡಿನಲ್ಲಿ ಬಿಜೆಪಿಗೆ ದೊಡ್ಡ ಮಟ್ಟದ ಶಾಕ್ ನೀಡಿದಂತಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು