11:30 AM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ತಮಿಳುನಾಡು ಬಿಜೆಪಿ ನಾಯಕ ಅಣ್ಣಾಮಲೈ ರಾಜೀನಾಮೆ: ನೂತನ ಪಕ್ಷ ಸ್ಥಾಪನೆ?

02/06/2026, 19:15

ಚೆನ್ನೈ(reporterkarnataka.com): ತಮಿಳುನಾಡು ಬಿಜೆಪಿ ಮುಖಂಡ ಅಣ್ಣಾಮಲೈ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ.
ದೆಹಲಿಯಲ್ಲಿ ಬಿಜೆಪಿ ವರಿಷ್ಟರಿಗೆ ರಾಜೀನಾಮೆ ಸಲ್ಲಿಸಿದ್ದಾರೆ.
ರಾಜ್ಯ ಸಭೆಯ ಸದಸ್ಯರನ್ನಾಗಿಸುವ ಆಫರ್ ನಿರಾಕರಿಸಿದ ಅಣ್ಣಾಮಲೈ ಪಕ್ಷ ತೊರೆದಿದ್ದಾರೆ. ಎರಡು ವಷ೯ಗಳ ಹಿಂದೆ ತಮಿಳುನಾಡಿನ ಬಿಜೆಪಿ ಅಧ್ಯಕ್ಷರಾಗಿ ಪಕ್ಷವನ್ನು ಮುನ್ನಡೆಸಿದ್ದರು. ಈ ಮೊದಲು ಕನಾ೯ಟಕದಲ್ಲಿ ಐಪಿಎಸ್ ಅಧಿಕಾರಿಯಾಗಿ ಕಾಯ೯ನಿವ೯ಹಿಸಿ ಜನಪ್ರಿಯರಾಗಿದ್ದರು.
ಬಿಜೆಪಿ ಮುಖಂಡರ ಧೋರಣೆಯಿಂದ ಹತಾಶೆಗೊಳಗಾಗಿ ಅಣ್ಣಾಮಲೈ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ತಮಿಳುನಾಡಿನಲ್ಲಿ ಸ್ವಂತ ಪಕ್ಷವನ್ನು ಕಟ್ಟುವ ನಿಧಾ೯ರ ಅಣ್ಣಾಮಲೈ ಕೈಗೊಂಡಿದ್ದಾರೆ.
ಜೆನ್ ಜೀ ಪೀಳಿಗೆ ಸೇರಿದಂತೆ ತಮಿಳುನಾಡಿನಲ್ಲಿ ಯುವಪೀಳಿಗೆಯ ಬೆಂಬಲ ಹೊಂದಿರುವ ಅಣ್ಣಾಮಲೈ ಅವರು 5 ಪುಟಗಳ ಸುಧೀಘ೯ ಪತ್ರವನ್ನು ಹೈಕಮಾಂಡ್ ಗೆ ಸಲ್ಲಿಸಿದ್ದಾರೆ. ಅಣ್ಣಾಮಲೈ ರಾಜೀನಾಮೆಯಿಂದ ತಮಿಳುನಾಡಿನಲ್ಲಿ ಬಿಜೆಪಿಗೆ ದೊಡ್ಡ ಮಟ್ಟದ ಶಾಕ್ ನೀಡಿದಂತಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು