12:31 PM Wednesday3 - December 2025
ಬ್ರೇಕಿಂಗ್ ನ್ಯೂಸ್
Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ

ಇತ್ತೀಚಿನ ಸುದ್ದಿ

ತಣ್ಣೀರುಬಾವಿ ಬ್ರಹ್ಮ ಮುಗೇರ ಮಹಾಕಾಳಿ ದೈವಸ್ಥಾನಕ್ಕೆ 8 ಲಕ್ಷ ರೂ. ವೆಚ್ಚದಲ್ಲಿ ಆವರಣ ಗೋಡೆ: ಶಾಸಕ ಡಾ. ಭರತ್ ಶೆಟ್ಟಿ ಗುದ್ದಲಿ ಪೂಜೆ

14/03/2023, 23:18

ಸುರತ್ಕಲ್(reporterkarnataka.com): ಮಂಗಳೂರು ನಗರ ಉತ್ತರ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಪಣಂಬೂರು 11 ನೇ ವಾರ್ಡಿನ ತಣ್ಣೀರುಬಾವಿ ಬಳಿ ಇರುವ ಬಹ್ಮ ಮುಗೇರ ಮಹಾಕಾಳಿ ದೈವಸ್ಥಾನಕ್ಕೆ 8 ಲಕ್ಷ ರೂ. ವೆಚ್ಚದಲ್ಲಿ ಆವರಣ ಗೋಡೆ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಭರತ್ ಶೆಟ್ಟಿ ವೈ ಗುದ್ದಲಿ ಪೂಜೆ ನೆರವೇರಿಸಿದರು.

ಮನಪಾ ಸದಸ್ಯೆ ಸುನೀತಾ, ಬಿಜೆಪಿ ಮುಖಂಡ ಅರವಿಂದ್ ಬೆಂಗ್ರೆ, ಪ್ರದೀಪ್, ಸುಜೀರ್, ಸುಧೀರ್, ಉಷಾ, ಹರೀಶ್, ಬೂಬ ಗುರಿಕಾರ
ಬೇಬಿ, ರಾಮ ಗುರಿಕಾರ, ದಿನಕರ್,ದಯಾನಂದ, ಸದಾನಂದ, ಯಾದವ, ಸುಕುಮಾರ್, ಸುರೇಶ್
ವರದರಾಜ್, ದಿನೇಶ್ ಶೆಟ್ಟಿ, ಕಾನಿಷ್ಕ್, ಕ್ಲಿಫ್ರೆಡ್ ಲೋಬೋ, ವನಜಾಕ್ಷಿ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು