4:04 PM Thursday30 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ತಣ್ಣೀರುಬಾವಿ ಬ್ರಹ್ಮ ಮುಗೇರ ಮಹಾಕಾಳಿ ದೈವಸ್ಥಾನಕ್ಕೆ 8 ಲಕ್ಷ ರೂ. ವೆಚ್ಚದಲ್ಲಿ ಆವರಣ ಗೋಡೆ: ಶಾಸಕ ಡಾ. ಭರತ್ ಶೆಟ್ಟಿ ಗುದ್ದಲಿ ಪೂಜೆ

14/03/2023, 23:18

ಸುರತ್ಕಲ್(reporterkarnataka.com): ಮಂಗಳೂರು ನಗರ ಉತ್ತರ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಪಣಂಬೂರು 11 ನೇ ವಾರ್ಡಿನ ತಣ್ಣೀರುಬಾವಿ ಬಳಿ ಇರುವ ಬಹ್ಮ ಮುಗೇರ ಮಹಾಕಾಳಿ ದೈವಸ್ಥಾನಕ್ಕೆ 8 ಲಕ್ಷ ರೂ. ವೆಚ್ಚದಲ್ಲಿ ಆವರಣ ಗೋಡೆ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಭರತ್ ಶೆಟ್ಟಿ ವೈ ಗುದ್ದಲಿ ಪೂಜೆ ನೆರವೇರಿಸಿದರು.

ಮನಪಾ ಸದಸ್ಯೆ ಸುನೀತಾ, ಬಿಜೆಪಿ ಮುಖಂಡ ಅರವಿಂದ್ ಬೆಂಗ್ರೆ, ಪ್ರದೀಪ್, ಸುಜೀರ್, ಸುಧೀರ್, ಉಷಾ, ಹರೀಶ್, ಬೂಬ ಗುರಿಕಾರ
ಬೇಬಿ, ರಾಮ ಗುರಿಕಾರ, ದಿನಕರ್,ದಯಾನಂದ, ಸದಾನಂದ, ಯಾದವ, ಸುಕುಮಾರ್, ಸುರೇಶ್
ವರದರಾಜ್, ದಿನೇಶ್ ಶೆಟ್ಟಿ, ಕಾನಿಷ್ಕ್, ಕ್ಲಿಫ್ರೆಡ್ ಲೋಬೋ, ವನಜಾಕ್ಷಿ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು