5:46 AM Monday3 - August 2026
ಬ್ರೇಕಿಂಗ್ ನ್ಯೂಸ್
ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ…

ಇತ್ತೀಚಿನ ಸುದ್ದಿ

ತಣ್ಣೀರುಬಾವಿ ಬ್ರಹ್ಮ ಮುಗೇರ ಮಹಾಕಾಳಿ ದೈವಸ್ಥಾನಕ್ಕೆ 8 ಲಕ್ಷ ರೂ. ವೆಚ್ಚದಲ್ಲಿ ಆವರಣ ಗೋಡೆ: ಶಾಸಕ ಡಾ. ಭರತ್ ಶೆಟ್ಟಿ ಗುದ್ದಲಿ ಪೂಜೆ

14/03/2023, 23:18

ಸುರತ್ಕಲ್(reporterkarnataka.com): ಮಂಗಳೂರು ನಗರ ಉತ್ತರ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಪಣಂಬೂರು 11 ನೇ ವಾರ್ಡಿನ ತಣ್ಣೀರುಬಾವಿ ಬಳಿ ಇರುವ ಬಹ್ಮ ಮುಗೇರ ಮಹಾಕಾಳಿ ದೈವಸ್ಥಾನಕ್ಕೆ 8 ಲಕ್ಷ ರೂ. ವೆಚ್ಚದಲ್ಲಿ ಆವರಣ ಗೋಡೆ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಭರತ್ ಶೆಟ್ಟಿ ವೈ ಗುದ್ದಲಿ ಪೂಜೆ ನೆರವೇರಿಸಿದರು.

ಮನಪಾ ಸದಸ್ಯೆ ಸುನೀತಾ, ಬಿಜೆಪಿ ಮುಖಂಡ ಅರವಿಂದ್ ಬೆಂಗ್ರೆ, ಪ್ರದೀಪ್, ಸುಜೀರ್, ಸುಧೀರ್, ಉಷಾ, ಹರೀಶ್, ಬೂಬ ಗುರಿಕಾರ
ಬೇಬಿ, ರಾಮ ಗುರಿಕಾರ, ದಿನಕರ್,ದಯಾನಂದ, ಸದಾನಂದ, ಯಾದವ, ಸುಕುಮಾರ್, ಸುರೇಶ್
ವರದರಾಜ್, ದಿನೇಶ್ ಶೆಟ್ಟಿ, ಕಾನಿಷ್ಕ್, ಕ್ಲಿಫ್ರೆಡ್ ಲೋಬೋ, ವನಜಾಕ್ಷಿ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು