7:03 PM Wednesday7 - May 2025
ಬ್ರೇಕಿಂಗ್ ನ್ಯೂಸ್
Ex CM | ಸಿಂಧೂರ ಕಳೆದುಕೊಂಡ ಹೆಣ್ಣು ಮಕ್ಕಳ ಪ್ರತೀಕಾರ: ಮಾಜಿ ಮುಖ್ಯಮಂತ್ರಿ… Chikkamagaluru | ಮಲೆನಾಡಿನಲ್ಲಿ ಮಿತಿಮೀರಿದ ಕಾಡುಪ್ರಾಣಿಗಳ ಉಪಟಳ: ಮೂಡಿಗೆರೆ ಸಮೀಪ ಹಸುವನ್ನು ಕೊಂದ… ಮಾಜಿ ಮುಖ್ಯಮಂತ್ರಿ, ದಿವಂಗತ ಕೆ.ಸಿ.ರೆಡ್ಡಿ ಅವರ ಜನ್ಮದಿನ: ಭಾವಚಿತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಲಾರ್ಪಣೆ ಮಾವಿನ ರಾಜಧಾನಿ ಶ್ರೀನಿವಾಸಪುರ ಮತ್ತೆ ಸಜ್ಜು: ಮೇ 15ರಿಂದ ಮಾರಾಟ ಭರ್ಜರಿ ಆರಂಭ Chikkamagaluru | ಕಾಶ್ಮೀರದಲ್ಲಿ ಉಗ್ರರ ದಾಳಿ: ಕೊಟ್ಟಿಗೆಹಾರ ಬಂದ್; ಅಂಗಡಿ-ಮುಂಗಟ್ಟು ಸ್ತಬ್ದ Murder | ನಾರಾಯಣಪುರ: ಗೌಡಪ್ಪ ಕೊಲೆ ಪ್ರಕರಣಕ್ಕೆ ಹೊಸ ಟ್ವಿಸ್ಟ್; ಅಪ್ರಾಪ್ತ ವಯಸ್ಸಿನ… ಶಾಂತಿಗಾಗಿ ಪ್ರಯತ್ನಿಸಿದ್ದೇನೆ ಹೊರತು ಯಾರ ಪರವೂ ಇಲ್ಲ, ಯಾರ ವಿರುದ್ದವೂ ಇಲ್ಲ: ಸ್ಪೀಕರ್… ಕೇಂದ್ರಕ್ಕೆ 4.5 ಲಕ್ಷ ಕೋಟಿ ತೆರಿಗೆ ಕೊಟ್ಟರೆ ರಾಜ್ಯಕ್ಕೆ ವಾಪಸ್ ಬರುವುದು ಕೇವಲ… Vijayapura | ಸಚಿವ ಜಮೀರ್‌ ಸುಮ್ಮನಿದ್ದರೆ ಸಾಕು, ಅದೇ ದೊಡ್ಡ ದೇಶ ಸೇವೆ:… ತನಿಖೆಯ ಮುನ್ನವೇ ಫಾಝಿಲ್ ಕುಟುಂಬಕ್ಕೆ ಕ್ಲೀನ್ ಚಿಟ್; ಸ್ಪೀಕರ್ ಖಾದರ್ ತಕ್ಷಣ ರಾಜೀನಾಮೆ…

ಇತ್ತೀಚಿನ ಸುದ್ದಿ

ತರೀಕೆರೆ: ಭಾರೀ ಗಾಳಿಗೆ ಮುರಿದು ಬಿದ್ದ 100 ವರ್ಷ ಹಳೆಯ ಬೃಹತ್ ಮರ; ಆಟೋ, ಕಾರು ಪವಾಡಸದೃಶ್ಯ ಪಾರು

06/05/2025, 13:26

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಕಲ್ಲತ್ತಿಗರಿ ದೇವಸ್ಥಾನದ ಬಳಿ ಭಾರೀ ಗಾಳಿಗೆ 100 ವರ್ಷ ಹಳೆಯದಾದ ಬೃಹತ್ ಮರವೊಂದು ಉರುಳಿ ಬಿದ್ದಿದ್ದು, ಆಟೋ ಹಾಗೂ ಕಾರಿನಲ್ಲಿದ್ದವರು ಅದೃಷ್ಟವಶಾತ್ ಜಸ್ಟ್ ಮಿಸ್ ಆಗಿದ್ದಾರೆ.


ಕಲ್ಲತ್ತಿಗರಿ ಇತಿಹಾಸ ಪ್ರಸಿದ್ಧ ಧಾರ್ಮಿಕ ಹಾಗೂ ಪ್ರವಾಸಿ ಕ್ಷೇತ್ರವಾಗಿದೆ‌ ಕಲ್ಲತ್ತಿಗರಿ ಜಲಪಾತ ಅಂದ್ರೆ ರಾಜ್ಯ-ಅಂತರಾಜ್ಯಕ್ಕೂ ಪ್ರಸಿದ್ದಿ ಪಡೆದಿದೆ. ಮರ ಬಿದ್ದ ಪರಿಣಾಮ ತರೀಕೆರೆ ತಾಲೂಕಿನ ಗೇರಮರಡಿ ಆಟೋ ಚಾಲಕ ಕೈ ಮುರಿತಕ್ಕೊಳಗಾಗಿದ್ದಾರೆ.
ದಾವಣಗೆರೆ ಮೂಲದ ಕಾರಿನಲ್ಲಿದ್ದವರು ಪವಾಡಸದೃಶ್ಯ ಪಾರಾಗಿದ್ದಾರೆ.
ಬೃಹತ್ ಮರ ಬಿದ್ದ ಪರಿಣಾಮ ಕಾರು-ಆಟೋ ಬಹುತೇಕ ಜಖಂಗೊಂಡಿದೆ. ನಿತ್ಯ ಸಾವಿರಾರು ಪ್ರವಾಸಿಗರು ಬಂದು ಹೋಗುವ ಧಾರ್ಮಿಕ-ಪ್ರವಾಸಿ ತಾಣ ಇದಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು