11:05 AM Wednesday4 - March 2026
ಬ್ರೇಕಿಂಗ್ ನ್ಯೂಸ್
ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ತರೀಕೆರೆ: ಭಾರೀ ಗಾಳಿಗೆ ಮುರಿದು ಬಿದ್ದ 100 ವರ್ಷ ಹಳೆಯ ಬೃಹತ್ ಮರ; ಆಟೋ, ಕಾರು ಪವಾಡಸದೃಶ್ಯ ಪಾರು

06/05/2025, 13:26

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಕಲ್ಲತ್ತಿಗರಿ ದೇವಸ್ಥಾನದ ಬಳಿ ಭಾರೀ ಗಾಳಿಗೆ 100 ವರ್ಷ ಹಳೆಯದಾದ ಬೃಹತ್ ಮರವೊಂದು ಉರುಳಿ ಬಿದ್ದಿದ್ದು, ಆಟೋ ಹಾಗೂ ಕಾರಿನಲ್ಲಿದ್ದವರು ಅದೃಷ್ಟವಶಾತ್ ಜಸ್ಟ್ ಮಿಸ್ ಆಗಿದ್ದಾರೆ.


ಕಲ್ಲತ್ತಿಗರಿ ಇತಿಹಾಸ ಪ್ರಸಿದ್ಧ ಧಾರ್ಮಿಕ ಹಾಗೂ ಪ್ರವಾಸಿ ಕ್ಷೇತ್ರವಾಗಿದೆ‌ ಕಲ್ಲತ್ತಿಗರಿ ಜಲಪಾತ ಅಂದ್ರೆ ರಾಜ್ಯ-ಅಂತರಾಜ್ಯಕ್ಕೂ ಪ್ರಸಿದ್ದಿ ಪಡೆದಿದೆ. ಮರ ಬಿದ್ದ ಪರಿಣಾಮ ತರೀಕೆರೆ ತಾಲೂಕಿನ ಗೇರಮರಡಿ ಆಟೋ ಚಾಲಕ ಕೈ ಮುರಿತಕ್ಕೊಳಗಾಗಿದ್ದಾರೆ.
ದಾವಣಗೆರೆ ಮೂಲದ ಕಾರಿನಲ್ಲಿದ್ದವರು ಪವಾಡಸದೃಶ್ಯ ಪಾರಾಗಿದ್ದಾರೆ.
ಬೃಹತ್ ಮರ ಬಿದ್ದ ಪರಿಣಾಮ ಕಾರು-ಆಟೋ ಬಹುತೇಕ ಜಖಂಗೊಂಡಿದೆ. ನಿತ್ಯ ಸಾವಿರಾರು ಪ್ರವಾಸಿಗರು ಬಂದು ಹೋಗುವ ಧಾರ್ಮಿಕ-ಪ್ರವಾಸಿ ತಾಣ ಇದಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು