9:21 PM Friday8 - May 2026
ಬ್ರೇಕಿಂಗ್ ನ್ಯೂಸ್
ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು

ಇತ್ತೀಚಿನ ಸುದ್ದಿ

ತರೀಕೆರೆ ಹೋಗೋ ಪ್ರವಾಸಿಗರೇ ಎಚ್ಚರ!: ಕಲ್ಲತ್ತಿಗರಿ-ಕೆಮ್ಮಣ್ಣುಗುಂಡಿ ರಸ್ತೆಯಲ್ಲಿ ಹೊಂಚು ಹಾಕಿ ಕೂತಿದ್ದಾನೆ ಹುಲಿರಾಯ!

31/01/2025, 15:59

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಕೆಮ್ಮಣ್ಣುಗುಂಡಿಗೆ ತೆರಳೋ ರಸ್ತೆಯಲ್ಲಿ ವ್ಯಾಘ್ರನ ದರ್ಶನವಾಗಿದೆ. ರಸ್ತೆ ಮಧ್ಯೆ ಹುಲಿ ಕಂಡು ಪ್ರವಾಸಿಗರು ಆತಂಕಗೊಂಡಿದ್ದಾರೆ.


ಕಲ್ಲತ್ತಿಗರಿ-ಕೆಮ್ಮಣ್ಣುಗುಂಡಿ ರಸ್ತೆಯಲ್ಲಿ ಹುಲಿರಾಯ
ಹೊಂಚು ಹಾಕಿ ಕೂತಿದ್ದಾನೆ.
ಪ್ರವಾಸಿಗರು ಕೆಮ್ಮಣ್ಣುಗುಂಡಿಗೆ ತೆರಳೋ ವೇಳೆ ಹುಲಿಯ ದರ್ಶನವಾಗಿದೆ. ಬೆಳಗಿನ ಜಾವ ರಸ್ತೆ ಬದಿಯಲ್ಲಿ ಹುಲಿರಾಯ
ಪ್ರತ್ಯಕ್ಷವಾಗಿದೆ. ಕೆಮ್ಮಣ್ಣುಗುಂಡಿ ಭದ್ರಾ ಅಭಯಾರಣ್ಯಕ್ಕೆ ಹೊಂದಿಕೊಂಡಿರುವ ಪ್ರದೇಶವಾಗಿದೆ. ಪ್ರವಾಸಿಗರು
ಹುಲಿಯನ್ನು ಕಂಡು ಮುಂದೆ ಹೋಗದೆ ವಾಹನ ನಿಲ್ಲಿಸಿದ್ದರು. ಸುಮಾರು ಅರ್ಧ ತಾಸಿನ ಬಳಿಕ ಹುಲಿ ಅಲ್ಲಿಂದ ನಿರ್ಗಮಿಸಿತು.

ಇತ್ತೀಚಿನ ಸುದ್ದಿ

ಜಾಹೀರಾತು