8:45 AM Monday27 - April 2026
ಬ್ರೇಕಿಂಗ್ ನ್ಯೂಸ್
New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು ಮೇಕೆದಾಟು ಕಾವೇರಿ ಸಂಗಮದಲ್ಲಿ ಆಟವಾಡುತ್ತಿದ್ದವರ ಮೇಲೆ ನುಗ್ಗಿಬಂದ ಕಾಡಾನೆ: ಎದ್ದು ಬಿದ್ದೋಡಿದ ಪ್ರವಾಸಿಗರು Kodagu | ವಿರಾಜಪೇಟೆ: 9 ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಿದ ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ

ಇತ್ತೀಚಿನ ಸುದ್ದಿ

ತರೀಕೆರೆ ಮಾಜಿ ಶಾಸಕನ ಮೇಲೆ ಹಲ್ಲೆ ನಡೆಸಿ ಮನೆ ದರೋಡೆ: 1 ಕೆಜಿ ಚಿನ್ನಾಭರಣ, ನಗದು ಲೂಟಿ

11/05/2023, 11:32

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ತರೀಕೆರೆಯ ಮಾಜಿ‌ ಶಾಸಕರೊಬ್ಬರಿಗೆ ಹಲ್ಲೆ ನಡೆಸಿ
ಮನೆ ದರೋಡೆ ಮಾಡಿದ ಘಟನೆ ನಡೆದಿದೆ. ಬಂದೂಕು, ಮಚ್ಚುನೊಂದಿಗೆ ಬಂದಿದ್ದ ದುಷ್ಕರ್ಮಿಗಳ ತಂಡ ಈ ಕೃತ್ಯ ಎಸಗಿದೆ.
15 ಕ್ಕೂ ಹೆಚ್ಚು ದುಷ್ಕರ್ಮಿಗಳಿಂದ ದರೋಡೆ ನಡೆದಿದೆ ಎಂದು ಶಂಕಿಸಲಾಗಿದೆ.
ತರೀಕೆರೆ ಮಾಜಿ ಶಾಸಕ ಎಸ್ ಎಂ ನಾಗರಾಜ್ ಅವರ ಅಜ್ಜಂಪುರ ತಾಲೂಕಿನ ಗಡಿಹಳ್ಳಿಯ ತೋಟದ ಮನೆಯ ಬಾಗಿಲು ಮುರಿದು ಹಲ್ಲೆ ನಡೆಸಿ ದರೋಡೆ ಮಾಡಲಾಗಿದೆ.1 ಕೆಜಿಗೂ ಅಧಿಕ ಚಿನ್ನಾಭರಣ ಹಾಗೂ ನಗದನ್ನು ದರೋಡೆ ಲೂಟಿ ಮಾಡಿದ್ದಾರೆ.
ಚುನಾವಣೆ ಸಮಯದಲ್ಲಿ ನಡೆದ ಈ ಘಟನೆ
ಹಲವು ಅನುಮಾನಕ್ಕೆ ಕಾರಣವಾಗಿದೆ. ಸ್ಥಳಕ್ಕೆ ಎಸ್ಪಿ ಉಮ ಪ್ರಶಾಂತ್ ಭೇಟಿ ನೀಡಿದ್ದಾರೆ.


ದುಷ್ಕರ್ಮಿಗಳ ಶೋಧಕ್ಕೆ ಬಲೆ ಬೀಸಲಾಗಿದೆ.
ಚುನಾವಣೆಯ ದ್ವೇಷವೋ? ಹಣಕ್ಕಾಗಿ ದರೋಡೆ ಕೃತ್ಯವೋ ಎಂಬ ಶಂಕೆ ? ಉಂಟಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು