2:43 AM Monday20 - July 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ… ಬಂಟ್ವಾಳ, ಬಾದಾಮಿ ಸಹಿತ ರಾಜ್ಯದ 4 ರೈಲು ನಿಲ್ದಾಣಗಳಿಗೆ ನ್ಯೂ ಲುಕ್: ಏರ್‌ಪೋರ್ಟ್… ಕೊಡಗಿನಲ್ಲಿ ಅಕ್ರಮ ಬೇಟೆಗಾರರ ಮೇಲೆ ಅರಣ್ಯ ಇಲಾಖೆ ಗುಂಡೇಟು: ಮಾಲು ಸಮೇತ ಇಬ್ಬರು… ವಿರಾಜಪೇಟೆ | ಬೇತ್ರಿ ಸೇತುವೆ ಮೇಲಿಂದ ಯುವತಿಯ ಕಾವೇರಿ ನದಿಗೆ ತಳ್ಳಿ ಕೊಲೆಗೆ… ಬೆಂಗಳೂರಿನಲ್ಲಿ ಘೋರ ದುರಂತ: ಹೋಟೆಲ್ ಲಿಫ್ಟ್ ನಲ್ಲಿ ತಲೆ ಸಿಲುಕಿ ಧಾರವಾಡ ಯುವಕ…

ಇತ್ತೀಚಿನ ಸುದ್ದಿ

ಟಾಟಾ ಏಸ್ ಪಲ್ಟಿ: ಇಬ್ಬರು ಯುವಕರು ದಾರುಣ ಸಾವು; 3 ಮಂದಿಗೆ ಗಾಯ

07/09/2024, 21:09

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com
ಗಣಪತಿ ತರಲು ಹೋಗುತ್ತಿದ್ದ ಟಾಟಾ ಏಸ್ ಆಟೋ ಪಲ್ಟಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ತರೀಕೆರೆ ತಾಲೂಕಿನ ಭೈರಾಪುರ ಗೇಟ್ ಬಳಿ ನಡೆದಿದೆ.
ಮೃತಪಟ್ಟವರನ್ನು ಶ್ರೀಧರ್ (20) ಹಾಗೂ ಧನುಷ್ (20) ಎಂದು ಗುರುತಿಸಲಾಗಿದೆ.
ಗಣಪತಿ ತರಲೆಂದು ಟಾಟಾ ಏಸ್ ಆಟೋದಲ್ಲಿ 9 ಜನ ಯುವಕರು ತೆರಳುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಅಪಘಾತದಲ್ಲಿ ಇಬ್ಬರು ಯುವಕರ ತಲೆಗೆ ಗಂಭೀರ ಗಾಯವಾಗಿದ್ದು, ಶಿವಮೊಗ್ಗದ ಮೆಗ್ಗಾನ್ ಅಸ್ಪತ್ರೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಮೃತರು ಹಾಗೂ ಗಾಯಾಳುಗಳೆಲ್ಲಾ ಲಿಂಗದಹಳ್ಳಿ ನಿವಾಸಿಗಳು ಎಂದು ತಿಳಿದು ಬಂದಿದೆ.
ಮೂವರು ಯುವಕರಿಗೆ ತರೀಕೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು