6:51 AM Thursday2 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ಟಾಟಾ ಏಸ್ ಪಲ್ಟಿ: ಇಬ್ಬರು ಯುವಕರು ದಾರುಣ ಸಾವು; 3 ಮಂದಿಗೆ ಗಾಯ

07/09/2024, 21:09

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com
ಗಣಪತಿ ತರಲು ಹೋಗುತ್ತಿದ್ದ ಟಾಟಾ ಏಸ್ ಆಟೋ ಪಲ್ಟಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ತರೀಕೆರೆ ತಾಲೂಕಿನ ಭೈರಾಪುರ ಗೇಟ್ ಬಳಿ ನಡೆದಿದೆ.
ಮೃತಪಟ್ಟವರನ್ನು ಶ್ರೀಧರ್ (20) ಹಾಗೂ ಧನುಷ್ (20) ಎಂದು ಗುರುತಿಸಲಾಗಿದೆ.
ಗಣಪತಿ ತರಲೆಂದು ಟಾಟಾ ಏಸ್ ಆಟೋದಲ್ಲಿ 9 ಜನ ಯುವಕರು ತೆರಳುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಅಪಘಾತದಲ್ಲಿ ಇಬ್ಬರು ಯುವಕರ ತಲೆಗೆ ಗಂಭೀರ ಗಾಯವಾಗಿದ್ದು, ಶಿವಮೊಗ್ಗದ ಮೆಗ್ಗಾನ್ ಅಸ್ಪತ್ರೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಮೃತರು ಹಾಗೂ ಗಾಯಾಳುಗಳೆಲ್ಲಾ ಲಿಂಗದಹಳ್ಳಿ ನಿವಾಸಿಗಳು ಎಂದು ತಿಳಿದು ಬಂದಿದೆ.
ಮೂವರು ಯುವಕರಿಗೆ ತರೀಕೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು