6:38 AM Tuesday11 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಟಾಟಾ ಸನ್ಸ್ ವಿರುದ್ಧ ಸಲ್ಲಿಸಿದ್ದ ಮೇಲ್ಮನವಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್: ರತನ್ ಟಾಟಾ ಸಂತಸ

20/05/2022, 20:05

ಹೊಸದಿಲ್ಲಿ(reporterkarnataka.com): ಸೈರಸ್ ಮಿಸ್ತ್ರಿ ಅವರನ್ನು ಟಾಟಾ ಸಮೂಹ ಸಂಸ್ಥೆಗಳ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿದ್ದ ಟಾಟಾ ಸನ್ಸ್ ನಿರ್ಧಾರದ ವಿರುದ್ಧ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದ್ದು,  ಕೋರ್ಟ್ ತೀರ್ಪಿನಿಂದ ನಮ್ಮ ನ್ಯಾಯಾಂಗದ ಮೌಲ್ಯ, ವ್ಯವಸ್ಥೆ, ನೈತಿಕತೆಯನ್ನು ಬಲಪಡಿಸಿದೆ ಎಂದು ರತನ್ ಟಾಟಾ ಪ್ರತಿಕ್ರಿಯಿಸಿದ್ದಾರೆ.

ಸೈರಸ್ ಮಿಸ್ತ್ರಿ ಅವರನ್ನು ಟಾಟಾ ಸಮೂಹ ಸಂಸ್ಥೆಗಳಿಗೆ ಮತ್ತೆ ಅಧ್ಯಕ್ಷರನ್ನಾಗಿ ನೇಮಿಸುವಂತೆ ನಿರ್ದೇಶಿಸಿದ್ದ ರಾಷ್ಟ್ರೀಯ ಕಂಪನಿ ಕಾನೂನು ಮೇಲ್ಮನವಿ ನ್ಯಾಯಾಧೀಕರಣದ ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್ ತಡೆ ಹಿಡಿದಿತ್ತು.

ಇದೀಗ ಸುಪ್ರೀಂ ಕೋರ್ಟ್ ಈ ಅರ್ಜಿಯನ್ನು ವಜಾಗೊಳಿಸಿದೆ. ಈ ಮೂಲಕ ಟಾಟಾ ಸಮೂಹ ಸಂಸ್ಥೆ ಮೇಲುಗೈ ಸಾಧಿಸಿದೆ. 

ಟಾಟಾ ಸಮೂಹ ಸಂಸ್ಥೆಗಳ ಮುಖ್ಯಸ್ಥ ರತನ್ ಟಾಟಾ,  ಸುಪ್ರೀಂ ಕೋರ್ಟ್ ನ ತೀರ್ಪಿಗೆ ಕೃತಜ್ಞತೆ ವ್ಯಕ್ತಪಡಿಸಿದ್ದಾರೆ. ಇದು ನಮ್ಮ ನ್ಯಾಯಾಂಗದ ಮೌಲ್ಯ ವ್ಯವಸ್ಥೆ ಮತ್ತು ನೈತಿಕತೆಯನ್ನು ಬಲಪಡಿಸುತ್ತದೆ ಎಂದು ಪ್ರತಿಕ್ರಿಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು