6:57 PM Tuesday21 - April 2026
ಬ್ರೇಕಿಂಗ್ ನ್ಯೂಸ್
ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ

ಇತ್ತೀಚಿನ ಸುದ್ದಿ

‘ಟೆಡ್ ಎಕ್ಸ್ ಸೈಂಟ್ ಅಲೋಶಿಯಸ್’ ಸಮ್ಮೇಳನ: ಎ.ಜೆ. ವೈದ್ಯಕೀಯ ಕಾಲೇಜಿನ ಡಾ. ದೇವನ್ ಅತಿಥಿ ಉಪನ್ಯಾಸ

04/03/2026, 15:14

ಮಂಗಳೂರು(reporterkarnataka.com): ನಗರದ ಎ.ಜೆ. ವೈದ್ಯಕೀಯ ಕಾಲೇಜಿನ ಇ.ಎನ್.ಟಿ (ENT) ವಿಭಾಗದ ಪ್ರಾಧ್ಯಾಪಕರಾದ ಡಾ. ದೇವನ್ ಅವರು ಇತ್ತೀಚೆಗೆ ಸೇಂಟ್ ಅಲೋಶಿಯಸ್ ಕಾಲೇಜಿನಲ್ಲಿ ನಡೆದ ಅತ್ಯಂತ ಪ್ರತಿಷ್ಠಿತ ‘ಟೆಡ್ ಎಕ್ಸ್ ಸೇಂಟ್ ಅಲೋಶಿಯಸ್’ (TEDxStAloysius) ಸಮ್ಮೇಳನಕ್ಕೆ ಅತಿಥಿ ಉಪನ್ಯಾಸ ನೀಡಿದರು.

ಈ ಸಂದರ್ಭದಲ್ಲಿ ಅವರು, ತಾವು ಎದುರಿಸುತ್ತಿದ್ದ ಮಧುಮೇಹ (Diabetes), ರಕ್ತದೊತ್ತಡ (Hypertension) ಮತ್ತು ಬೊಜ್ಜಿನ (Obesity) ಸಮಸ್ಯೆಯನ್ನು ಸ್ವತಃ ಹೇಗೆ ಗುಣಪಡಿಸಿಕೊಂಡರು ಎಂಬ ತಮ್ಮ ಮಹತ್ವದ ಸಂಶೋಧನಾತ್ಮಕ ವಿಚಾರಗಳ ಬಗ್ಗೆ ಮಾತನಾಡಿದರು. ಪ್ರಪಂಚದಾದ್ಯಂತ ಲಕ್ಷಾಂತರ ಜನರು ಈ ಕಾಯಿಲೆಗಳಿಂದ ಬಳಲುತ್ತಿದ್ದಾರೆ ಎಂದು ಅವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು