4:37 PM Monday21 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ತೀರ್ಥಹಳ್ಳಿಯ ಮೇಳಿಗೆಯಲ್ಲಿ 13 ಅಡಿ ಉದ್ದ, 30 ಕೆಜೆ ಭಾರದ ಭಾರೀ ಹೆಬ್ಬಾವು ಪ್ರತ್ಯಕ್ಷ!

20/09/2024, 15:24

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com
ಮರವೊಂದನ್ನು ಹತ್ತಿ ಕುಳಿತುಕೊಂಡಿದ್ದ ಹೆಬ್ಬಾವೊಂದನ್ನು ಸ್ಥಳೀಯರೇ ಹಿಡಿದು ಅರಣ್ಯಕ್ಕೆ ಬಿಟ್ಟ ಘಟನೆ ಗುರುವಾರ ಸಂಜೆ ತೀರ್ಥಹಳ್ಳಿಯ ಮೇಳಿಗೆಯಲ್ಲಿ ನಡೆದಿದೆ.
ತಾಲೂಕಿನ ಮೇಳಿಗೆಯ ಕೆರೆದಂಡೆ ಬಳಿ ಇರುವ ಅಡಿಗೆ ಕಂಟ್ರಾಕ್ಟರ್ ಮಹೇಶ್ ಎಂಬುವರ ಮನೆ ಪಕ್ಕದ ಮರದಲ್ಲಿ 12 ರಿಂದ 13 ಅಡಿ ಉದ್ದದ ಅಂದಾಜು 30 ಕೆಜಿ ತೂಕದ ಹೆಬ್ಬಾವೊಂದು ಮರವನ್ನು ಏರಿ ಕುಳಿತಿತ್ತು. ಅದನ್ನು ನೋಡಿ ವಿಷಯ ತಿಳಿದು ಕಂತುಗದ್ದೆ ಪ್ರವೀಣ್ ಎಂಬುವರು ಅದನ್ನು ಹಿಡಿದು ಹತ್ತಿರದ ಅರಣ್ಯದಲ್ಲಿ ಬಿಟ್ಟು ಬಂದಿದ್ದಾರೆ.

ಹೆಬ್ಬಾವು ಎಲ್ಲಿಂದ ಬಂತು ಹೇಗೆ ಬಂತು ಎಂಬುದು ತಿಳಿದಿಲ್ಲ. ವಿಷಯ ತಿಳಿದು ಊರಿನ ಗ್ರಾಮಸ್ಥರು ಕೆಲ ಕಾಲ ಗಾಬರಿಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು