8:25 AM Thursday5 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ತೀರ್ಥಹಳ್ಳಿಯ ಮೇಳಿಗೆಯಲ್ಲಿ 13 ಅಡಿ ಉದ್ದ, 30 ಕೆಜೆ ಭಾರದ ಭಾರೀ ಹೆಬ್ಬಾವು ಪ್ರತ್ಯಕ್ಷ!

20/09/2024, 15:24

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com
ಮರವೊಂದನ್ನು ಹತ್ತಿ ಕುಳಿತುಕೊಂಡಿದ್ದ ಹೆಬ್ಬಾವೊಂದನ್ನು ಸ್ಥಳೀಯರೇ ಹಿಡಿದು ಅರಣ್ಯಕ್ಕೆ ಬಿಟ್ಟ ಘಟನೆ ಗುರುವಾರ ಸಂಜೆ ತೀರ್ಥಹಳ್ಳಿಯ ಮೇಳಿಗೆಯಲ್ಲಿ ನಡೆದಿದೆ.
ತಾಲೂಕಿನ ಮೇಳಿಗೆಯ ಕೆರೆದಂಡೆ ಬಳಿ ಇರುವ ಅಡಿಗೆ ಕಂಟ್ರಾಕ್ಟರ್ ಮಹೇಶ್ ಎಂಬುವರ ಮನೆ ಪಕ್ಕದ ಮರದಲ್ಲಿ 12 ರಿಂದ 13 ಅಡಿ ಉದ್ದದ ಅಂದಾಜು 30 ಕೆಜಿ ತೂಕದ ಹೆಬ್ಬಾವೊಂದು ಮರವನ್ನು ಏರಿ ಕುಳಿತಿತ್ತು. ಅದನ್ನು ನೋಡಿ ವಿಷಯ ತಿಳಿದು ಕಂತುಗದ್ದೆ ಪ್ರವೀಣ್ ಎಂಬುವರು ಅದನ್ನು ಹಿಡಿದು ಹತ್ತಿರದ ಅರಣ್ಯದಲ್ಲಿ ಬಿಟ್ಟು ಬಂದಿದ್ದಾರೆ.

ಹೆಬ್ಬಾವು ಎಲ್ಲಿಂದ ಬಂತು ಹೇಗೆ ಬಂತು ಎಂಬುದು ತಿಳಿದಿಲ್ಲ. ವಿಷಯ ತಿಳಿದು ಊರಿನ ಗ್ರಾಮಸ್ಥರು ಕೆಲ ಕಾಲ ಗಾಬರಿಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು