9:58 PM Thursday23 - April 2026
ಬ್ರೇಕಿಂಗ್ ನ್ಯೂಸ್
ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್… ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ…

ಇತ್ತೀಚಿನ ಸುದ್ದಿ

ತೀರ್ಥಹಳ್ಳಿಯ ಮೇಳಿಗೆಯಲ್ಲಿ 13 ಅಡಿ ಉದ್ದ, 30 ಕೆಜೆ ಭಾರದ ಭಾರೀ ಹೆಬ್ಬಾವು ಪ್ರತ್ಯಕ್ಷ!

20/09/2024, 15:24

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com
ಮರವೊಂದನ್ನು ಹತ್ತಿ ಕುಳಿತುಕೊಂಡಿದ್ದ ಹೆಬ್ಬಾವೊಂದನ್ನು ಸ್ಥಳೀಯರೇ ಹಿಡಿದು ಅರಣ್ಯಕ್ಕೆ ಬಿಟ್ಟ ಘಟನೆ ಗುರುವಾರ ಸಂಜೆ ತೀರ್ಥಹಳ್ಳಿಯ ಮೇಳಿಗೆಯಲ್ಲಿ ನಡೆದಿದೆ.
ತಾಲೂಕಿನ ಮೇಳಿಗೆಯ ಕೆರೆದಂಡೆ ಬಳಿ ಇರುವ ಅಡಿಗೆ ಕಂಟ್ರಾಕ್ಟರ್ ಮಹೇಶ್ ಎಂಬುವರ ಮನೆ ಪಕ್ಕದ ಮರದಲ್ಲಿ 12 ರಿಂದ 13 ಅಡಿ ಉದ್ದದ ಅಂದಾಜು 30 ಕೆಜಿ ತೂಕದ ಹೆಬ್ಬಾವೊಂದು ಮರವನ್ನು ಏರಿ ಕುಳಿತಿತ್ತು. ಅದನ್ನು ನೋಡಿ ವಿಷಯ ತಿಳಿದು ಕಂತುಗದ್ದೆ ಪ್ರವೀಣ್ ಎಂಬುವರು ಅದನ್ನು ಹಿಡಿದು ಹತ್ತಿರದ ಅರಣ್ಯದಲ್ಲಿ ಬಿಟ್ಟು ಬಂದಿದ್ದಾರೆ.

ಹೆಬ್ಬಾವು ಎಲ್ಲಿಂದ ಬಂತು ಹೇಗೆ ಬಂತು ಎಂಬುದು ತಿಳಿದಿಲ್ಲ. ವಿಷಯ ತಿಳಿದು ಊರಿನ ಗ್ರಾಮಸ್ಥರು ಕೆಲ ಕಾಲ ಗಾಬರಿಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು