12:12 AM Sunday18 - January 2026
ಬ್ರೇಕಿಂಗ್ ನ್ಯೂಸ್
ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ…

ಇತ್ತೀಚಿನ ಸುದ್ದಿ

ತೀರ್ಥ ಸಂರಕ್ಷಣೆಗೆ ಕ್ರಮ: ಗುಜ್ಜರಕೆರೆಗೆ ವಿವಿಧ ಜಾತಿಯ ಮೀನು ಬಿಡುಗಡೆ

29/08/2024, 18:49

ಮಂಗಳೂರು(reporterkarnataka.com): ನಗರದ ಮಂಗಳಾದೇವಿ ಸಮೀಪದ ಗುಜ್ಜರಕೆರೆ ತೀರ್ಥ ಸಂರಕ್ಷಣಾ ವೇದಿಕೆ ರಿ. ಮತ್ತು ಸಹರಾ ವೆಲ್ಫೇರ್ ಟ್ರಸ್ಟ್ ವತಿಯಿಂದ ಗುಜ್ಜರಕೆರೆಗೆ ಮೀನುಗಳನ್ನು ಬಿಡಲಾಯಿತು.
ಕೆರೆಯ ನೀರಿನಲ್ಲಿರುವ ಸೊಳ್ಳೆ, ಕೀಟ ನಿಯಂತ್ರಣಕ್ಕಾಗಿ ಗಪ್ಪಿ ಮೀನು, ನೀರಿನ ಒಳಗಿನ ಹುಲ್ಲುಗಳ ನಿಯಂತ್ರಣಕ್ಕಾಗಿ ಹುಲ್ಲು ಗೆಂಡೆ ಮೀನು, ಕೆಸರಿನ ಶುದ್ಧತೆಗೆ ಗೌರಿ ಮೀನು ಮತ್ತು ನೀರಿನ ಮೇಲ್ಮೈ ಪರಿಸರದ ಸ್ವಚ್ಛತೆಗಾಗಿ ಕಾಟ್ಲ ಮೀನು ಬಿಡಲಾಯಿತು.
ಈ ಸಂದರ್ಭ ವೇದಿಕೆಯ ಪ್ರಧಾನ ಕಾರ್ಯದರ್ಶಿ ಪಿ. ನೇಮು ಕೊಟ್ಟಾರಿ, ಗುಜ್ಜರಕೆರೆ, ಡಾ .ಎಂ.ಎಸ್. ನಜೀರ್ ಅವರು ಕೆರೆ ಪರಿಸರ ಸ್ನೇಹಿ ಮೀನುಗಳನ್ನು ಹಾಕಿದರು.


ಈಗಾಗಲೇ ಕೆರೆಯ ಪರಿಸರದಲ್ಲಿ ಮತ್ತು ಕೆರೆಯ ನೀರಿಗೆ ತ್ಯಾಜ್ಯಗಳನ್ನು ಹಾಕಿ ದುಷ್ಕೃತ್ಯ ಎಸೆಯಲಾಗಿದ್ದು, ಈ ನಿಟ್ಟಿನಲ್ಲಿ ಮತ್ತು ಕೆರೆಯಲ್ಲಿರುವ ಜಲಚರಗಳ ಸಂರಕ್ಷಣೆಯ ನಿಟ್ಟಿನಲ್ಲಿಯೂ ಸ್ಥಳೀಯ ಆಡಳಿತ ಕ್ರಮ ಕೈಗೊಳ್ಳ ಬೇಕೆಂಬುವುದು ಸ್ಥಳೀಯರ ಆಗ್ರಹವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು