11:14 PM Saturday25 - April 2026
ಬ್ರೇಕಿಂಗ್ ನ್ಯೂಸ್
ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು ಮೇಕೆದಾಟು ಕಾವೇರಿ ಸಂಗಮದಲ್ಲಿ ಆಟವಾಡುತ್ತಿದ್ದವರ ಮೇಲೆ ನುಗ್ಗಿಬಂದ ಕಾಡಾನೆ: ಎದ್ದು ಬಿದ್ದೋಡಿದ ಪ್ರವಾಸಿಗರು Kodagu | ವಿರಾಜಪೇಟೆ: 9 ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಿದ ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ?

ಇತ್ತೀಚಿನ ಸುದ್ದಿ

ತೀರ್ಥಹಳ್ಳಿ ಪಟ್ಟಣ ಪಂಚಾಯತ್ ವತಿಯಿಂದ ನಾಡಹಬ್ಬ ದಸರಾಕ್ಕೆ ದೇಣಿಗೆ ಹಸ್ತಾಂತರ

10/10/2024, 20:31

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಅತ್ಯಂತ ವಿಜೃಂಭಣೆಯಿಂದ ನಡೆಯುವ ನಾಡಹಬ್ಬ ದಸರಾಕ್ಕೆ ಪಟ್ಟಣ ಪಂಚಾಯಿತಿ ವತಿಯಿಂದ ತಾಲೂಕು ಆಡಳಿತ ವರ್ಗಕ್ಕೆ ಎರಡೂವರೆ ಲಕ್ಷ ರೂ ಮೊತ್ತದ ಚೆಕ್ ಅನ್ನು ಹಸ್ತಾಂತರ ಮಾಡಲಾಯಿತು.
ಎರಡನೇ ಮೈಸೂರು ಎಂದೇ ಖ್ಯಾತಿ ಪಡೆದಿದ್ದ ತೀರ್ಥಹಳ್ಳಿಯಲ್ಲಿ ನವರಾತ್ರಿ ಉತ್ಸವದ ದಸರಾ ಮಹೋತ್ಸವವೂ ಬಹಳ ವಿಜೃಂಭಣೆಯಿಂದ ನಡೆಯುತ್ತಿದ್ದು ಪಟ್ಟಣ ಪಂಚಾಯಿತಿ ಎಲ್ಲಾ ರೀತಿ ಯಲ್ಲೂ ಸಹಕಾರ ನೀಡುತ್ತಿದ್ದು, ಬನ್ನಿ ಮಂಟಪಕ್ಕೆ ಸಂಬಂಧಪಟ್ಟಂತೆ ಸುಣ್ಣ ಬಣ್ಣ ಹೊಡೆಯುವದಲ್ಲದೆ, ಜಂಗಲ್ ಕಟಿಂಗ್ ಸೇರಿದಂತೆ ಸಂಪೂರ್ಣವಾಗಿ ನೆಹರು ಉದ್ಯಾನವನದ ಬನ್ನಿ ಮಂಟಪ ಸುಂದರವಾಗಿ ಕಾಣುವಂತೆ ಪಟ್ಟಣ ಪಂಚಾಯತ್ ವಿಶೇಷ ಸಹಕಾರ ನಿಡುತ್ತಿದೆ.
ದಸರಾ ಉತ್ಸವಕ್ಕೆ ಎರಡುವರೆ ಲಕ್ಷ ರೂಪಾಯಿಗಳನ್ನು ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ರಹಮತುಲ್ಲಾ ಅಸಾದಿ, ಉಪಾಧ್ಯಕ್ಷರಾದ ಗೀತಾ ರಮೇಶ್ ಗುರುವಾರ ತಾಲೂಕು ಕಚೇರಿಗೆ ತೆರಳಿ ಜಿಲ್ಲಾ ಉಪ ವಿಭಾಗ ಅಧಿಕಾರಿಯವರಿಗೆ ಚೆಕ್ ಹಸ್ತಾಂತರ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು