12:30 PM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ತೀರ್ಥಹಳ್ಳಿ ಪಟ್ಟಣ ಪಂಚಾಯತ್ ವತಿಯಿಂದ ನಾಡಹಬ್ಬ ದಸರಾಕ್ಕೆ ದೇಣಿಗೆ ಹಸ್ತಾಂತರ

10/10/2024, 20:31

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಅತ್ಯಂತ ವಿಜೃಂಭಣೆಯಿಂದ ನಡೆಯುವ ನಾಡಹಬ್ಬ ದಸರಾಕ್ಕೆ ಪಟ್ಟಣ ಪಂಚಾಯಿತಿ ವತಿಯಿಂದ ತಾಲೂಕು ಆಡಳಿತ ವರ್ಗಕ್ಕೆ ಎರಡೂವರೆ ಲಕ್ಷ ರೂ ಮೊತ್ತದ ಚೆಕ್ ಅನ್ನು ಹಸ್ತಾಂತರ ಮಾಡಲಾಯಿತು.
ಎರಡನೇ ಮೈಸೂರು ಎಂದೇ ಖ್ಯಾತಿ ಪಡೆದಿದ್ದ ತೀರ್ಥಹಳ್ಳಿಯಲ್ಲಿ ನವರಾತ್ರಿ ಉತ್ಸವದ ದಸರಾ ಮಹೋತ್ಸವವೂ ಬಹಳ ವಿಜೃಂಭಣೆಯಿಂದ ನಡೆಯುತ್ತಿದ್ದು ಪಟ್ಟಣ ಪಂಚಾಯಿತಿ ಎಲ್ಲಾ ರೀತಿ ಯಲ್ಲೂ ಸಹಕಾರ ನೀಡುತ್ತಿದ್ದು, ಬನ್ನಿ ಮಂಟಪಕ್ಕೆ ಸಂಬಂಧಪಟ್ಟಂತೆ ಸುಣ್ಣ ಬಣ್ಣ ಹೊಡೆಯುವದಲ್ಲದೆ, ಜಂಗಲ್ ಕಟಿಂಗ್ ಸೇರಿದಂತೆ ಸಂಪೂರ್ಣವಾಗಿ ನೆಹರು ಉದ್ಯಾನವನದ ಬನ್ನಿ ಮಂಟಪ ಸುಂದರವಾಗಿ ಕಾಣುವಂತೆ ಪಟ್ಟಣ ಪಂಚಾಯತ್ ವಿಶೇಷ ಸಹಕಾರ ನಿಡುತ್ತಿದೆ.
ದಸರಾ ಉತ್ಸವಕ್ಕೆ ಎರಡುವರೆ ಲಕ್ಷ ರೂಪಾಯಿಗಳನ್ನು ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ರಹಮತುಲ್ಲಾ ಅಸಾದಿ, ಉಪಾಧ್ಯಕ್ಷರಾದ ಗೀತಾ ರಮೇಶ್ ಗುರುವಾರ ತಾಲೂಕು ಕಚೇರಿಗೆ ತೆರಳಿ ಜಿಲ್ಲಾ ಉಪ ವಿಭಾಗ ಅಧಿಕಾರಿಯವರಿಗೆ ಚೆಕ್ ಹಸ್ತಾಂತರ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು