10:16 PM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ತೀರ್ಥಹಳ್ಳಿ ರಥಬೀದಿಯಲ್ಲಿ ನೂತನ ಪೊಲೀಸ್ ಠಾಣೆ ನಾಳೆಯಿಂದ ಕಾರ್ಯಾರಂಭ

07/08/2024, 22:08

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿ ಪಟ್ಟಣದ ಹೃದಯ ಭಾಗದ ರಥಬೀದಿಯಲ್ಲಿ ಇತ್ತೀಚಿಗೆ ನೂತನ ಪೊಲೀಸ್ ಠಾಣೆ ಉದ್ಘಾಟನೆಗೊಂಡಿದ್ದು ನಾಳೆ ( ಆಗಸ್ಟ್ 8) ಗುರುವಾರ ದಿಂದ ಕೆಲಸ ಕಾರ್ಯಗಳು ಕಾರ್ಯಾರಂಭ ಮಾಡಲಿವೆ.
ಸಾರ್ವಜನಿಕರು ತಮ್ಮ ಅಗತ್ಯ ಕೆಲಸ ಕಾರ್ಯಗಳಿಗೆ, ಕುಂದು ಕೊರತೆ, ಹಾಗೂ ದೂರುಗಳನ್ನು ನೂತನ ಠಾಣೆಯಲ್ಲಿ ಸಲ್ಲಿಸಬಹುದಾಗಿದೆ.
ಇಲ್ಲಿಯವರೆಗೆ ಸೊಪ್ಪುಗುಡ್ಡೆಯ ನಾಡ್ತಿಯಲ್ಲಿದ್ದ ಪೊಲೀಸ್ ಠಾಣೆ ಸಾರ್ವಜನಿಕರಿಗೆ ದೂರವಾಗುತ್ತಿತ್ತು ಎಂಬ ಮಾತು ಕೂಡ ಸಾರ್ವಜನಿಕವಾಗಿ ಕೇಳಿ ಬರುತ್ತಿತ್ತು.
ಈಗ ಪಟ್ಟಣದ ಹೃದಯಭಾಗದ ರಥಬೀದಿಯಲ್ಲಿ ಪೋಲೀಸ್ ಠಾಣೆ ಕಾರ್ಯ ಆರಂಭಿಸಿದ್ದು ಪಟ್ಟಣದ ಸಾರ್ವಜನಿಕರು ಸಂತಸ ವ್ಯಕ್ತಪಡಿಸಿದ್ದಾರೆ.
ಡಿವೈಎಸ್’ಪಿ ಕಚೇರಿ ಮಾತ್ರ ಸೊಪ್ಪುಗುಡ್ಡೆಯಲ್ಲೇ ಇರಲಿದೆ ಎಂದು ಪೊಲೀಸ್ ಇಲಾಖೆ ಮಾಹಿತಿ ನೀಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು