5:56 PM Sunday5 - April 2026
ಬ್ರೇಕಿಂಗ್ ನ್ಯೂಸ್
ಎಸ್ಸೆಸ್ಸೆಲ್ಸಿ ಗ್ರೇಡಿಂಗ್ ಪದ್ಧತಿಗೆ ರಾಜ್ಯಪಾಲರು ವಿರೋಧ: ನಾಳೆ ರಾಜಭವನಕ್ಕೆ ಕರವೇ ಮುತ್ತಿಗೆ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ’: ರಾಜ್ಯಪಾಲರಿಗೆ ಕರವೇ ನಾರಾಯಣ ಗೌಡ ಖಡಕ್… ದೇಶದಲ್ಲೇ ಅತಿ ಹೆಚ್ಚು | ಬೆಂಗಳೂರಿಂದ 272 ಅಕ್ರಮ ಬಂಗ್ಲಾ ವಲಸಿಗರು ಗಡಿಪಾರು Kodagu | ಕುಶಾಲನಗರ: ಹರದೂರು – ಕಾಜೂರು ಮಕಾಂ ಉರೂಸ್ ಗೆ ಚಾಲನೆ ತ.ನಾ. ಚುನಾವಣೆ | ಚಾಮರಾಜನಗರ ಸಮೀಪದ ಮೆಟ್ಟೂರು ಕ್ಷೇತ್ರದಿಂದ ವೀರಪ್ಪನ್‌ ಪುತ್ರಿ ವಿದ್ಯಾರಾಣಿ… ಅಡಿಕೆಯೊಳಗಿದ್ದ ಸ್ಫೋಟಕ ಸಿಡಿದು ಮಹಿಳೆಗೆ ಗಾಯ: ಅಡಿಕೆಯಲ್ಲಿ ಇದ್ದಿದ್ದಾದರೂ ಏನು..? ಪ್ರಕರಣದ ಸತ್ಯಾಂಶ… ನಂಜನಗೂಡು: ಶ್ರದ್ಧಾ ಭಕ್ತಿಯಿಂದ ನಡೆದ ಪುರಾಣ ಪ್ರಸಿದ್ಧ ಕಳಲೆ ಶ್ರೀ ಲಕ್ಷ್ಮಿಕಾಂತ ಸ್ವಾಮಿ… ದ್ವೇಷ ಬಿತ್ತಬೇಡಿ, ಅಭಿವೃದ್ಧಿ ನೋಡಿ: ಉಪ ಚುನಾವಣಾ ಪ್ರಚಾರದಲ್ಲಿ ಗುಡುಗಿದ ಸಿಎಂ ಸಿದ್ದರಾಮಯ್ಯ Bangalore | ರಿಕ್ಕಿ ರೈ ಲ್ಯಾಂಬೋರ್ಗಿನಿ ಕಾರು ಸೀಜ್: 35 ಲಕ್ಷ ದಂಡ ರಾಜ್ಯದ ವಿಧಾನಸಭೆ ಕ್ಷೇತ್ರಗಳಲ್ಲಿಯೂ ಬದಲಾವಣೆ ಸಾಧ್ಯತೆ: ಗೃಹ ಸಚಿವ ಡಾ. ಪರಮೇಶ್ವರ್

ಇತ್ತೀಚಿನ ಸುದ್ದಿ

ತೀರ್ಥಹಳ್ಳಿ ರಥಬೀದಿಯಲ್ಲಿ ನೂತನ ಪೊಲೀಸ್ ಠಾಣೆ ನಾಳೆಯಿಂದ ಕಾರ್ಯಾರಂಭ

07/08/2024, 22:08

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿ ಪಟ್ಟಣದ ಹೃದಯ ಭಾಗದ ರಥಬೀದಿಯಲ್ಲಿ ಇತ್ತೀಚಿಗೆ ನೂತನ ಪೊಲೀಸ್ ಠಾಣೆ ಉದ್ಘಾಟನೆಗೊಂಡಿದ್ದು ನಾಳೆ ( ಆಗಸ್ಟ್ 8) ಗುರುವಾರ ದಿಂದ ಕೆಲಸ ಕಾರ್ಯಗಳು ಕಾರ್ಯಾರಂಭ ಮಾಡಲಿವೆ.
ಸಾರ್ವಜನಿಕರು ತಮ್ಮ ಅಗತ್ಯ ಕೆಲಸ ಕಾರ್ಯಗಳಿಗೆ, ಕುಂದು ಕೊರತೆ, ಹಾಗೂ ದೂರುಗಳನ್ನು ನೂತನ ಠಾಣೆಯಲ್ಲಿ ಸಲ್ಲಿಸಬಹುದಾಗಿದೆ.
ಇಲ್ಲಿಯವರೆಗೆ ಸೊಪ್ಪುಗುಡ್ಡೆಯ ನಾಡ್ತಿಯಲ್ಲಿದ್ದ ಪೊಲೀಸ್ ಠಾಣೆ ಸಾರ್ವಜನಿಕರಿಗೆ ದೂರವಾಗುತ್ತಿತ್ತು ಎಂಬ ಮಾತು ಕೂಡ ಸಾರ್ವಜನಿಕವಾಗಿ ಕೇಳಿ ಬರುತ್ತಿತ್ತು.
ಈಗ ಪಟ್ಟಣದ ಹೃದಯಭಾಗದ ರಥಬೀದಿಯಲ್ಲಿ ಪೋಲೀಸ್ ಠಾಣೆ ಕಾರ್ಯ ಆರಂಭಿಸಿದ್ದು ಪಟ್ಟಣದ ಸಾರ್ವಜನಿಕರು ಸಂತಸ ವ್ಯಕ್ತಪಡಿಸಿದ್ದಾರೆ.
ಡಿವೈಎಸ್’ಪಿ ಕಚೇರಿ ಮಾತ್ರ ಸೊಪ್ಪುಗುಡ್ಡೆಯಲ್ಲೇ ಇರಲಿದೆ ಎಂದು ಪೊಲೀಸ್ ಇಲಾಖೆ ಮಾಹಿತಿ ನೀಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು