11:26 AM Sunday1 - February 2026
ಬ್ರೇಕಿಂಗ್ ನ್ಯೂಸ್
ಮೊದಲಿನಂತೆ ಸ್ವತಂತ್ರವಾಗಿ ಸಿನಿಮಾ ಮಾಡಲಾಗುತ್ತಿಲ್ಲ: ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಟ-ನಿರ್ದೇಶಕ ಅನುರಾಗ್ ಕಶ್ಯಪ್ ಇಂದ್ರಿಯ ನಿಗ್ರಹಿಸುವುದೇ ನೈಜ ಜ್ಞಾನ; ಇದುವೇ ಜೀವನ ಮಾರ್ಗ : ಶೃಂಗೇರಿ ಶಾರದಾಪೀಠದ… ಗೃಹ ಸಚಿವರ ರಾಜೀನಾಮೆ, ಪೊಲೀಸ್ ಕಮೀಷನರ್ ಅಮಾನತಿಗೆ ಬಿಜೆಪಿ ಆಗ್ರಹ ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

ತೀರ್ಥಹಳ್ಳಿ ರಥಬೀದಿಯಲ್ಲಿ ನೂತನ ಪೊಲೀಸ್ ಠಾಣೆ ನಾಳೆಯಿಂದ ಕಾರ್ಯಾರಂಭ

07/08/2024, 22:08

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿ ಪಟ್ಟಣದ ಹೃದಯ ಭಾಗದ ರಥಬೀದಿಯಲ್ಲಿ ಇತ್ತೀಚಿಗೆ ನೂತನ ಪೊಲೀಸ್ ಠಾಣೆ ಉದ್ಘಾಟನೆಗೊಂಡಿದ್ದು ನಾಳೆ ( ಆಗಸ್ಟ್ 8) ಗುರುವಾರ ದಿಂದ ಕೆಲಸ ಕಾರ್ಯಗಳು ಕಾರ್ಯಾರಂಭ ಮಾಡಲಿವೆ.
ಸಾರ್ವಜನಿಕರು ತಮ್ಮ ಅಗತ್ಯ ಕೆಲಸ ಕಾರ್ಯಗಳಿಗೆ, ಕುಂದು ಕೊರತೆ, ಹಾಗೂ ದೂರುಗಳನ್ನು ನೂತನ ಠಾಣೆಯಲ್ಲಿ ಸಲ್ಲಿಸಬಹುದಾಗಿದೆ.
ಇಲ್ಲಿಯವರೆಗೆ ಸೊಪ್ಪುಗುಡ್ಡೆಯ ನಾಡ್ತಿಯಲ್ಲಿದ್ದ ಪೊಲೀಸ್ ಠಾಣೆ ಸಾರ್ವಜನಿಕರಿಗೆ ದೂರವಾಗುತ್ತಿತ್ತು ಎಂಬ ಮಾತು ಕೂಡ ಸಾರ್ವಜನಿಕವಾಗಿ ಕೇಳಿ ಬರುತ್ತಿತ್ತು.
ಈಗ ಪಟ್ಟಣದ ಹೃದಯಭಾಗದ ರಥಬೀದಿಯಲ್ಲಿ ಪೋಲೀಸ್ ಠಾಣೆ ಕಾರ್ಯ ಆರಂಭಿಸಿದ್ದು ಪಟ್ಟಣದ ಸಾರ್ವಜನಿಕರು ಸಂತಸ ವ್ಯಕ್ತಪಡಿಸಿದ್ದಾರೆ.
ಡಿವೈಎಸ್’ಪಿ ಕಚೇರಿ ಮಾತ್ರ ಸೊಪ್ಪುಗುಡ್ಡೆಯಲ್ಲೇ ಇರಲಿದೆ ಎಂದು ಪೊಲೀಸ್ ಇಲಾಖೆ ಮಾಹಿತಿ ನೀಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು