11:40 AM Sunday15 - February 2026
ಬ್ರೇಕಿಂಗ್ ನ್ಯೂಸ್
ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ

ಇತ್ತೀಚಿನ ಸುದ್ದಿ

ತೀರ್ಥಹಳ್ಳಿ ರಥಬೀದಿಯಲ್ಲಿ ನೂತನ ಪೊಲೀಸ್ ಠಾಣೆ ನಾಳೆಯಿಂದ ಕಾರ್ಯಾರಂಭ

07/08/2024, 22:08

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿ ಪಟ್ಟಣದ ಹೃದಯ ಭಾಗದ ರಥಬೀದಿಯಲ್ಲಿ ಇತ್ತೀಚಿಗೆ ನೂತನ ಪೊಲೀಸ್ ಠಾಣೆ ಉದ್ಘಾಟನೆಗೊಂಡಿದ್ದು ನಾಳೆ ( ಆಗಸ್ಟ್ 8) ಗುರುವಾರ ದಿಂದ ಕೆಲಸ ಕಾರ್ಯಗಳು ಕಾರ್ಯಾರಂಭ ಮಾಡಲಿವೆ.
ಸಾರ್ವಜನಿಕರು ತಮ್ಮ ಅಗತ್ಯ ಕೆಲಸ ಕಾರ್ಯಗಳಿಗೆ, ಕುಂದು ಕೊರತೆ, ಹಾಗೂ ದೂರುಗಳನ್ನು ನೂತನ ಠಾಣೆಯಲ್ಲಿ ಸಲ್ಲಿಸಬಹುದಾಗಿದೆ.
ಇಲ್ಲಿಯವರೆಗೆ ಸೊಪ್ಪುಗುಡ್ಡೆಯ ನಾಡ್ತಿಯಲ್ಲಿದ್ದ ಪೊಲೀಸ್ ಠಾಣೆ ಸಾರ್ವಜನಿಕರಿಗೆ ದೂರವಾಗುತ್ತಿತ್ತು ಎಂಬ ಮಾತು ಕೂಡ ಸಾರ್ವಜನಿಕವಾಗಿ ಕೇಳಿ ಬರುತ್ತಿತ್ತು.
ಈಗ ಪಟ್ಟಣದ ಹೃದಯಭಾಗದ ರಥಬೀದಿಯಲ್ಲಿ ಪೋಲೀಸ್ ಠಾಣೆ ಕಾರ್ಯ ಆರಂಭಿಸಿದ್ದು ಪಟ್ಟಣದ ಸಾರ್ವಜನಿಕರು ಸಂತಸ ವ್ಯಕ್ತಪಡಿಸಿದ್ದಾರೆ.
ಡಿವೈಎಸ್’ಪಿ ಕಚೇರಿ ಮಾತ್ರ ಸೊಪ್ಪುಗುಡ್ಡೆಯಲ್ಲೇ ಇರಲಿದೆ ಎಂದು ಪೊಲೀಸ್ ಇಲಾಖೆ ಮಾಹಿತಿ ನೀಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು