9:35 PM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ತೀರ್ಥಹಳ್ಳಿ ರಥಬೀದಿಯಲ್ಲಿ ನೂತನ ಪೊಲೀಸ್ ಠಾಣೆ ನಾಳೆಯಿಂದ ಕಾರ್ಯಾರಂಭ

07/08/2024, 22:08

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿ ಪಟ್ಟಣದ ಹೃದಯ ಭಾಗದ ರಥಬೀದಿಯಲ್ಲಿ ಇತ್ತೀಚಿಗೆ ನೂತನ ಪೊಲೀಸ್ ಠಾಣೆ ಉದ್ಘಾಟನೆಗೊಂಡಿದ್ದು ನಾಳೆ ( ಆಗಸ್ಟ್ 8) ಗುರುವಾರ ದಿಂದ ಕೆಲಸ ಕಾರ್ಯಗಳು ಕಾರ್ಯಾರಂಭ ಮಾಡಲಿವೆ.
ಸಾರ್ವಜನಿಕರು ತಮ್ಮ ಅಗತ್ಯ ಕೆಲಸ ಕಾರ್ಯಗಳಿಗೆ, ಕುಂದು ಕೊರತೆ, ಹಾಗೂ ದೂರುಗಳನ್ನು ನೂತನ ಠಾಣೆಯಲ್ಲಿ ಸಲ್ಲಿಸಬಹುದಾಗಿದೆ.
ಇಲ್ಲಿಯವರೆಗೆ ಸೊಪ್ಪುಗುಡ್ಡೆಯ ನಾಡ್ತಿಯಲ್ಲಿದ್ದ ಪೊಲೀಸ್ ಠಾಣೆ ಸಾರ್ವಜನಿಕರಿಗೆ ದೂರವಾಗುತ್ತಿತ್ತು ಎಂಬ ಮಾತು ಕೂಡ ಸಾರ್ವಜನಿಕವಾಗಿ ಕೇಳಿ ಬರುತ್ತಿತ್ತು.
ಈಗ ಪಟ್ಟಣದ ಹೃದಯಭಾಗದ ರಥಬೀದಿಯಲ್ಲಿ ಪೋಲೀಸ್ ಠಾಣೆ ಕಾರ್ಯ ಆರಂಭಿಸಿದ್ದು ಪಟ್ಟಣದ ಸಾರ್ವಜನಿಕರು ಸಂತಸ ವ್ಯಕ್ತಪಡಿಸಿದ್ದಾರೆ.
ಡಿವೈಎಸ್’ಪಿ ಕಚೇರಿ ಮಾತ್ರ ಸೊಪ್ಪುಗುಡ್ಡೆಯಲ್ಲೇ ಇರಲಿದೆ ಎಂದು ಪೊಲೀಸ್ ಇಲಾಖೆ ಮಾಹಿತಿ ನೀಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು