7:00 PM Monday3 - August 2026
ಬ್ರೇಕಿಂಗ್ ನ್ಯೂಸ್
ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ…

ಇತ್ತೀಚಿನ ಸುದ್ದಿ

ತೀರ್ಥಹಳ್ಳಿ ರಥಬೀದಿಯಲ್ಲಿ ನೂತನ ಪೊಲೀಸ್ ಠಾಣೆ ನಾಳೆಯಿಂದ ಕಾರ್ಯಾರಂಭ

07/08/2024, 22:08

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿ ಪಟ್ಟಣದ ಹೃದಯ ಭಾಗದ ರಥಬೀದಿಯಲ್ಲಿ ಇತ್ತೀಚಿಗೆ ನೂತನ ಪೊಲೀಸ್ ಠಾಣೆ ಉದ್ಘಾಟನೆಗೊಂಡಿದ್ದು ನಾಳೆ ( ಆಗಸ್ಟ್ 8) ಗುರುವಾರ ದಿಂದ ಕೆಲಸ ಕಾರ್ಯಗಳು ಕಾರ್ಯಾರಂಭ ಮಾಡಲಿವೆ.
ಸಾರ್ವಜನಿಕರು ತಮ್ಮ ಅಗತ್ಯ ಕೆಲಸ ಕಾರ್ಯಗಳಿಗೆ, ಕುಂದು ಕೊರತೆ, ಹಾಗೂ ದೂರುಗಳನ್ನು ನೂತನ ಠಾಣೆಯಲ್ಲಿ ಸಲ್ಲಿಸಬಹುದಾಗಿದೆ.
ಇಲ್ಲಿಯವರೆಗೆ ಸೊಪ್ಪುಗುಡ್ಡೆಯ ನಾಡ್ತಿಯಲ್ಲಿದ್ದ ಪೊಲೀಸ್ ಠಾಣೆ ಸಾರ್ವಜನಿಕರಿಗೆ ದೂರವಾಗುತ್ತಿತ್ತು ಎಂಬ ಮಾತು ಕೂಡ ಸಾರ್ವಜನಿಕವಾಗಿ ಕೇಳಿ ಬರುತ್ತಿತ್ತು.
ಈಗ ಪಟ್ಟಣದ ಹೃದಯಭಾಗದ ರಥಬೀದಿಯಲ್ಲಿ ಪೋಲೀಸ್ ಠಾಣೆ ಕಾರ್ಯ ಆರಂಭಿಸಿದ್ದು ಪಟ್ಟಣದ ಸಾರ್ವಜನಿಕರು ಸಂತಸ ವ್ಯಕ್ತಪಡಿಸಿದ್ದಾರೆ.
ಡಿವೈಎಸ್’ಪಿ ಕಚೇರಿ ಮಾತ್ರ ಸೊಪ್ಪುಗುಡ್ಡೆಯಲ್ಲೇ ಇರಲಿದೆ ಎಂದು ಪೊಲೀಸ್ ಇಲಾಖೆ ಮಾಹಿತಿ ನೀಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು