8:32 PM Sunday19 - October 2025
ಬ್ರೇಕಿಂಗ್ ನ್ಯೂಸ್
ಹಾರಂಗಿ ಜಲಾಶಯ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯಲ್ಲಿ 95 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ… ಕಾರ್ಮಿಕ ಅಧಿಕಾರಿ ಸೋಗಿನಲ್ಲಿ ವಸೂಲಿಗೆ ಯತ್ನ: ಸಾರ್ವಜನಿಕರು ಎಚ್ಚರದಿಂದಿರಲು ಇಲಾಖಾ ಅಧಿಕಾರಿಗಳ ಮನವಿ Mysore | ಎಚ್. ಡಿ. ಕೋಟೆಯಲ್ಲಿ ಹುಲಿ ದಾಳಿ: ಎರಡೂ ಕಣ್ಣು ಕಳೆದುಕೊಂಡ… ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್: ಬಿಜೆಪಿ ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಸಹಿತ 5… Kodagu | ಪವಿತ್ರ ಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ: ಸಾಕ್ಷಿಯಾಗಲಿರುವ ಡಿಸಿಎಂ, ಸಚಿವರು, ಶಾಸಕರು ವಿರಾಜಪೇಟೆಯ ಪೆರಂಬಾಡಿ ಬಳಿ ಉದ್ಯಮಿ ಮೇಲೆ ಹಲ್ಲೆ, ದರೋಡೆ: ಪೊಲೀಸರು ಹೈ ಅಲರ್ಟ್ ಹಾಡು ನಿಲ್ಲಿಸಿದ ಯಕ್ಷ ಕೋಗಿಲೆ: ತೆಂಕುತಿಟ್ಟಿನ ಖ್ಯಾತ ಭಾಗವತ ದಿನೇಶ್ ಅಮ್ಮಣ್ಣಾಯ ಇನ್ನಿಲ್ಲ ನರೇಗಾ ಯೋಜನೆಯಡಿ ಕಾರ್ಮಿಕ ಆಯವ್ಯಯ: ಗ್ರಾಮ ಪಂಚಾಯತಿಗಳಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ Kodagu | ತುಲಾ ಸಂಕ್ರಮಣ: ತಲಕಾವೇರಿಗೆ ಭಾಗಮಂಡಲದ ಭಗಂಡೇಶ್ವರ ದೇವಾಲಯದಿಂದ ಆಭರಣ ಕಾವೇರಿಮನೆ ಚಂದನ್ ಗೆ ಯುಎನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಪ್ರಶಸ್ತಿ ಪ್ರದಾನ

ಇತ್ತೀಚಿನ ಸುದ್ದಿ

ತೀರ್ಥಹಳ್ಳಿ ರಥಬೀದಿಯಲ್ಲಿ ನೂತನ ಪೊಲೀಸ್ ಠಾಣೆ ನಾಳೆಯಿಂದ ಕಾರ್ಯಾರಂಭ

07/08/2024, 22:08

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿ ಪಟ್ಟಣದ ಹೃದಯ ಭಾಗದ ರಥಬೀದಿಯಲ್ಲಿ ಇತ್ತೀಚಿಗೆ ನೂತನ ಪೊಲೀಸ್ ಠಾಣೆ ಉದ್ಘಾಟನೆಗೊಂಡಿದ್ದು ನಾಳೆ ( ಆಗಸ್ಟ್ 8) ಗುರುವಾರ ದಿಂದ ಕೆಲಸ ಕಾರ್ಯಗಳು ಕಾರ್ಯಾರಂಭ ಮಾಡಲಿವೆ.
ಸಾರ್ವಜನಿಕರು ತಮ್ಮ ಅಗತ್ಯ ಕೆಲಸ ಕಾರ್ಯಗಳಿಗೆ, ಕುಂದು ಕೊರತೆ, ಹಾಗೂ ದೂರುಗಳನ್ನು ನೂತನ ಠಾಣೆಯಲ್ಲಿ ಸಲ್ಲಿಸಬಹುದಾಗಿದೆ.
ಇಲ್ಲಿಯವರೆಗೆ ಸೊಪ್ಪುಗುಡ್ಡೆಯ ನಾಡ್ತಿಯಲ್ಲಿದ್ದ ಪೊಲೀಸ್ ಠಾಣೆ ಸಾರ್ವಜನಿಕರಿಗೆ ದೂರವಾಗುತ್ತಿತ್ತು ಎಂಬ ಮಾತು ಕೂಡ ಸಾರ್ವಜನಿಕವಾಗಿ ಕೇಳಿ ಬರುತ್ತಿತ್ತು.
ಈಗ ಪಟ್ಟಣದ ಹೃದಯಭಾಗದ ರಥಬೀದಿಯಲ್ಲಿ ಪೋಲೀಸ್ ಠಾಣೆ ಕಾರ್ಯ ಆರಂಭಿಸಿದ್ದು ಪಟ್ಟಣದ ಸಾರ್ವಜನಿಕರು ಸಂತಸ ವ್ಯಕ್ತಪಡಿಸಿದ್ದಾರೆ.
ಡಿವೈಎಸ್’ಪಿ ಕಚೇರಿ ಮಾತ್ರ ಸೊಪ್ಪುಗುಡ್ಡೆಯಲ್ಲೇ ಇರಲಿದೆ ಎಂದು ಪೊಲೀಸ್ ಇಲಾಖೆ ಮಾಹಿತಿ ನೀಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು