3:45 PM Wednesday26 - November 2025
ಬ್ರೇಕಿಂಗ್ ನ್ಯೂಸ್
ಟೈಯರ್ ಸ್ಫೋಟ: ನಿಯಂತ್ರಣ ಕಳೆದುಕೊಂಡು ಪಿಕ್ ಅಪ್ ಪಲ್ಟಿ; ಚಾಲಕನಿಗೆ ತೀವ್ರ ಗಾಯ ಛಲವಾದಿ ಹಾಗೂ ಆರ್. ಅಶೋಕ್ ಗೆ ರಾಜಕೀಯ ವಿವೇಕ ಇಲ್ಲ: ಸಚಿವ ಎನ್.… ಸಂತಾನ ಹರಣ ಚಿಕಿತ್ಸೆ ಬಳಿಕವೂ ಗರ್ಭಿಣಿಯಾದ ಪತ್ನಿ: ಪತಿಯಿಂದ ವೈದ್ಯರಿಗೆ ಬೆದರಿಕೆ ಆರೋಪ:… ರಾಜ್ಯದ ಕ್ರಿಕೆಟ್ ಪಟುಗಳಿಗೆ ತಲಾ 10 ಲಕ್ಷ ನಗದು ಬಹುಮಾನ ಜತೆಗೆ ಸರ್ಕಾರಿ… ಹೈವಿಷನ್ ಇಂಡಿಯಾ ಜತೆ ಕೊರಿಯನ್ ಸಂಸ್ಥೆ ಜಿಟಿಟಿಸಿ ಒಪ್ಪಂದಕ್ಕೆ ಸಹಿ |ರಾಜ್ಯದ ಪ್ರವಾಸಿ… ಗಗನಯಾನಿಯಾಗಲು ದೈಹಿಕ, ಮಾನಸಿಕ ಆರೋಗ್ಯ ಬಹಳ ಮುಖ್ಯ: ಶುಭಾಂಶು ಶುಕ್ಲಾ Kodagu | ಅಪಘಾತಕ್ಕೆ ಈಡಾಗಿ ಗಂಭೀರ ಸ್ಥಿತಿಯಲ್ಲಿ ಪುತ್ರ: ನೊಂದ ತಾಯಿ ಕೆರೆಗೆ… ಅಕ್ರಮ‌ ಆಸ್ತಿ ಸಂಪಾದನೆ ಆರೋಪ: ಕೊಡಗು ಪಿಡಬ್ಲ್ಯುಡಿ ಎಂಜಿನಿಯರ್ ಕಚೇರಿ, ಮನೆ ಮೇಲೆ… Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ… ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಇತ್ತೀಚಿನ ಸುದ್ದಿ

ತೀರ್ಥಹಳ್ಳಿ ರಥಬೀದಿಯಲ್ಲಿ ನೂತನ ಪೊಲೀಸ್ ಠಾಣೆ ನಾಳೆಯಿಂದ ಕಾರ್ಯಾರಂಭ

07/08/2024, 22:08

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿ ಪಟ್ಟಣದ ಹೃದಯ ಭಾಗದ ರಥಬೀದಿಯಲ್ಲಿ ಇತ್ತೀಚಿಗೆ ನೂತನ ಪೊಲೀಸ್ ಠಾಣೆ ಉದ್ಘಾಟನೆಗೊಂಡಿದ್ದು ನಾಳೆ ( ಆಗಸ್ಟ್ 8) ಗುರುವಾರ ದಿಂದ ಕೆಲಸ ಕಾರ್ಯಗಳು ಕಾರ್ಯಾರಂಭ ಮಾಡಲಿವೆ.
ಸಾರ್ವಜನಿಕರು ತಮ್ಮ ಅಗತ್ಯ ಕೆಲಸ ಕಾರ್ಯಗಳಿಗೆ, ಕುಂದು ಕೊರತೆ, ಹಾಗೂ ದೂರುಗಳನ್ನು ನೂತನ ಠಾಣೆಯಲ್ಲಿ ಸಲ್ಲಿಸಬಹುದಾಗಿದೆ.
ಇಲ್ಲಿಯವರೆಗೆ ಸೊಪ್ಪುಗುಡ್ಡೆಯ ನಾಡ್ತಿಯಲ್ಲಿದ್ದ ಪೊಲೀಸ್ ಠಾಣೆ ಸಾರ್ವಜನಿಕರಿಗೆ ದೂರವಾಗುತ್ತಿತ್ತು ಎಂಬ ಮಾತು ಕೂಡ ಸಾರ್ವಜನಿಕವಾಗಿ ಕೇಳಿ ಬರುತ್ತಿತ್ತು.
ಈಗ ಪಟ್ಟಣದ ಹೃದಯಭಾಗದ ರಥಬೀದಿಯಲ್ಲಿ ಪೋಲೀಸ್ ಠಾಣೆ ಕಾರ್ಯ ಆರಂಭಿಸಿದ್ದು ಪಟ್ಟಣದ ಸಾರ್ವಜನಿಕರು ಸಂತಸ ವ್ಯಕ್ತಪಡಿಸಿದ್ದಾರೆ.
ಡಿವೈಎಸ್’ಪಿ ಕಚೇರಿ ಮಾತ್ರ ಸೊಪ್ಪುಗುಡ್ಡೆಯಲ್ಲೇ ಇರಲಿದೆ ಎಂದು ಪೊಲೀಸ್ ಇಲಾಖೆ ಮಾಹಿತಿ ನೀಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು