2:10 AM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ತೀರ್ಥಹಳ್ಳಿ ರಥಬೀದಿಯಲ್ಲಿ ನೂತನ ಪೊಲೀಸ್ ಠಾಣೆ ನಾಳೆಯಿಂದ ಕಾರ್ಯಾರಂಭ

07/08/2024, 22:08

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿ ಪಟ್ಟಣದ ಹೃದಯ ಭಾಗದ ರಥಬೀದಿಯಲ್ಲಿ ಇತ್ತೀಚಿಗೆ ನೂತನ ಪೊಲೀಸ್ ಠಾಣೆ ಉದ್ಘಾಟನೆಗೊಂಡಿದ್ದು ನಾಳೆ ( ಆಗಸ್ಟ್ 8) ಗುರುವಾರ ದಿಂದ ಕೆಲಸ ಕಾರ್ಯಗಳು ಕಾರ್ಯಾರಂಭ ಮಾಡಲಿವೆ.
ಸಾರ್ವಜನಿಕರು ತಮ್ಮ ಅಗತ್ಯ ಕೆಲಸ ಕಾರ್ಯಗಳಿಗೆ, ಕುಂದು ಕೊರತೆ, ಹಾಗೂ ದೂರುಗಳನ್ನು ನೂತನ ಠಾಣೆಯಲ್ಲಿ ಸಲ್ಲಿಸಬಹುದಾಗಿದೆ.
ಇಲ್ಲಿಯವರೆಗೆ ಸೊಪ್ಪುಗುಡ್ಡೆಯ ನಾಡ್ತಿಯಲ್ಲಿದ್ದ ಪೊಲೀಸ್ ಠಾಣೆ ಸಾರ್ವಜನಿಕರಿಗೆ ದೂರವಾಗುತ್ತಿತ್ತು ಎಂಬ ಮಾತು ಕೂಡ ಸಾರ್ವಜನಿಕವಾಗಿ ಕೇಳಿ ಬರುತ್ತಿತ್ತು.
ಈಗ ಪಟ್ಟಣದ ಹೃದಯಭಾಗದ ರಥಬೀದಿಯಲ್ಲಿ ಪೋಲೀಸ್ ಠಾಣೆ ಕಾರ್ಯ ಆರಂಭಿಸಿದ್ದು ಪಟ್ಟಣದ ಸಾರ್ವಜನಿಕರು ಸಂತಸ ವ್ಯಕ್ತಪಡಿಸಿದ್ದಾರೆ.
ಡಿವೈಎಸ್’ಪಿ ಕಚೇರಿ ಮಾತ್ರ ಸೊಪ್ಪುಗುಡ್ಡೆಯಲ್ಲೇ ಇರಲಿದೆ ಎಂದು ಪೊಲೀಸ್ ಇಲಾಖೆ ಮಾಹಿತಿ ನೀಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು