4:54 AM Saturday24 - January 2026
ಬ್ರೇಕಿಂಗ್ ನ್ಯೂಸ್
ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ…

ಇತ್ತೀಚಿನ ಸುದ್ದಿ

ತೀರ್ಥಹಳ್ಳಿ ರಥಬೀದಿಯಲ್ಲಿ ನೂತನ ಪೊಲೀಸ್ ಠಾಣೆ ನಾಳೆಯಿಂದ ಕಾರ್ಯಾರಂಭ

07/08/2024, 22:08

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿ ಪಟ್ಟಣದ ಹೃದಯ ಭಾಗದ ರಥಬೀದಿಯಲ್ಲಿ ಇತ್ತೀಚಿಗೆ ನೂತನ ಪೊಲೀಸ್ ಠಾಣೆ ಉದ್ಘಾಟನೆಗೊಂಡಿದ್ದು ನಾಳೆ ( ಆಗಸ್ಟ್ 8) ಗುರುವಾರ ದಿಂದ ಕೆಲಸ ಕಾರ್ಯಗಳು ಕಾರ್ಯಾರಂಭ ಮಾಡಲಿವೆ.
ಸಾರ್ವಜನಿಕರು ತಮ್ಮ ಅಗತ್ಯ ಕೆಲಸ ಕಾರ್ಯಗಳಿಗೆ, ಕುಂದು ಕೊರತೆ, ಹಾಗೂ ದೂರುಗಳನ್ನು ನೂತನ ಠಾಣೆಯಲ್ಲಿ ಸಲ್ಲಿಸಬಹುದಾಗಿದೆ.
ಇಲ್ಲಿಯವರೆಗೆ ಸೊಪ್ಪುಗುಡ್ಡೆಯ ನಾಡ್ತಿಯಲ್ಲಿದ್ದ ಪೊಲೀಸ್ ಠಾಣೆ ಸಾರ್ವಜನಿಕರಿಗೆ ದೂರವಾಗುತ್ತಿತ್ತು ಎಂಬ ಮಾತು ಕೂಡ ಸಾರ್ವಜನಿಕವಾಗಿ ಕೇಳಿ ಬರುತ್ತಿತ್ತು.
ಈಗ ಪಟ್ಟಣದ ಹೃದಯಭಾಗದ ರಥಬೀದಿಯಲ್ಲಿ ಪೋಲೀಸ್ ಠಾಣೆ ಕಾರ್ಯ ಆರಂಭಿಸಿದ್ದು ಪಟ್ಟಣದ ಸಾರ್ವಜನಿಕರು ಸಂತಸ ವ್ಯಕ್ತಪಡಿಸಿದ್ದಾರೆ.
ಡಿವೈಎಸ್’ಪಿ ಕಚೇರಿ ಮಾತ್ರ ಸೊಪ್ಪುಗುಡ್ಡೆಯಲ್ಲೇ ಇರಲಿದೆ ಎಂದು ಪೊಲೀಸ್ ಇಲಾಖೆ ಮಾಹಿತಿ ನೀಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು