6:22 AM Wednesday9 - July 2025
ಬ್ರೇಕಿಂಗ್ ನ್ಯೂಸ್
ಪುನರ್ವಸು ಮಳೆ ಅಬ್ಬರ: ಕೊಚ್ಚಿ ಹೋಗುವ ಭೀತಿಯಲ್ಲಿ ತೀರ್ಥಹಳ್ಳಿಯ ಕುನ್ನಿಕೇವಿ ಸೇತುವೆ! ತುಂಗಾ ಕಮಾನು ಸೇತುವೆ ಮೇಲೆ ಹರಿಯುತ್ತಿದೆ ನೀರು!: ಹೆದ್ದಾರಿ ಇಂಜಿನಿಯರ್ ಗಳ ಅದ್ಬುತ… ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ…

ಇತ್ತೀಚಿನ ಸುದ್ದಿ

ತೀರ್ಥಹಳ್ಳಿ ರಥಬೀದಿಯಲ್ಲಿ ನೂತನ ಪೊಲೀಸ್ ಠಾಣೆ ನಾಳೆಯಿಂದ ಕಾರ್ಯಾರಂಭ

07/08/2024, 22:08

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿ ಪಟ್ಟಣದ ಹೃದಯ ಭಾಗದ ರಥಬೀದಿಯಲ್ಲಿ ಇತ್ತೀಚಿಗೆ ನೂತನ ಪೊಲೀಸ್ ಠಾಣೆ ಉದ್ಘಾಟನೆಗೊಂಡಿದ್ದು ನಾಳೆ ( ಆಗಸ್ಟ್ 8) ಗುರುವಾರ ದಿಂದ ಕೆಲಸ ಕಾರ್ಯಗಳು ಕಾರ್ಯಾರಂಭ ಮಾಡಲಿವೆ.
ಸಾರ್ವಜನಿಕರು ತಮ್ಮ ಅಗತ್ಯ ಕೆಲಸ ಕಾರ್ಯಗಳಿಗೆ, ಕುಂದು ಕೊರತೆ, ಹಾಗೂ ದೂರುಗಳನ್ನು ನೂತನ ಠಾಣೆಯಲ್ಲಿ ಸಲ್ಲಿಸಬಹುದಾಗಿದೆ.
ಇಲ್ಲಿಯವರೆಗೆ ಸೊಪ್ಪುಗುಡ್ಡೆಯ ನಾಡ್ತಿಯಲ್ಲಿದ್ದ ಪೊಲೀಸ್ ಠಾಣೆ ಸಾರ್ವಜನಿಕರಿಗೆ ದೂರವಾಗುತ್ತಿತ್ತು ಎಂಬ ಮಾತು ಕೂಡ ಸಾರ್ವಜನಿಕವಾಗಿ ಕೇಳಿ ಬರುತ್ತಿತ್ತು.
ಈಗ ಪಟ್ಟಣದ ಹೃದಯಭಾಗದ ರಥಬೀದಿಯಲ್ಲಿ ಪೋಲೀಸ್ ಠಾಣೆ ಕಾರ್ಯ ಆರಂಭಿಸಿದ್ದು ಪಟ್ಟಣದ ಸಾರ್ವಜನಿಕರು ಸಂತಸ ವ್ಯಕ್ತಪಡಿಸಿದ್ದಾರೆ.
ಡಿವೈಎಸ್’ಪಿ ಕಚೇರಿ ಮಾತ್ರ ಸೊಪ್ಪುಗುಡ್ಡೆಯಲ್ಲೇ ಇರಲಿದೆ ಎಂದು ಪೊಲೀಸ್ ಇಲಾಖೆ ಮಾಹಿತಿ ನೀಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು