5:29 PM Thursday3 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ತೀರ್ಥಹಳ್ಳಿ ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ: ತನಿಖೆ ಆರಂಭ

26/11/2024, 14:34

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿಯ ತುಂಗಾ ಕಮಾನು ಸೇತುವೆಯ ಕೆಳ ಭಾಗದಲ್ಲಿ ಕಮಾನಿಗೆ ಅಳವಡಿಸಲಾಗಿರುವ ಕಂಬದ ಕೆಳಗೆ ಅಸ್ತಿ ಪಂಜರವೊಂದು ಪತ್ತೆಯಾಗಿದೆ.

ಮಳೆಗಾಲದ ಸಂದರ್ಭದಲ್ಲಿ ನೀರಿನ ಜೊತೆಗೆ ಬಂದು ಕಲ್ಲಿನ ಬಂಡೆಯ ಮಧ್ಯದಲ್ಲಿ ಸಿಲುಕಿಕೊಂಡಿರಬಹುದು ಎಂದು ಅಂದಾಜಿಸಲಾಗಿದ್ದು ತುಂಗಾ ನದಿ ಶೃಂಗೇರಿ ಭಾಗದಿಂದ ಹರಿಯುತ್ತಿದ್ದು ಆ ಭಾಗದಲ್ಲಿ ಯಾರಾದರೂ ಕಾಣೆಯಾಗಿದ್ದಾರ ಎಂಬುದು ಕಂಡು ಹಿಡಿಯಬೇಕಿದೆ.
ಸ್ಥಳೀಯ ಮೀನುಗಾರರು ಮೀನು ಹಿಡಿಯುವಾಗ ಇದನ್ನು ನೋಡಿದ್ದಾರೆ. ತಕ್ಷಣವೇ ಪೊಲೀಸ್ ಗೆ ಮಾಹಿತಿ ನೀಡಿದ್ದು ಪೊಲೀಸರು ಪರಿಶೀಲನೆ ನಡೆಸಿ
ಕೇಸ್ ದಾಖಲು ಮಾಡಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು