7:01 PM Saturday19 - September 2026
ಬ್ರೇಕಿಂಗ್ ನ್ಯೂಸ್
*ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ…

ಇತ್ತೀಚಿನ ಸುದ್ದಿ

ತೀರ್ಥಹಳ್ಳಿ ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ: ತನಿಖೆ ಆರಂಭ

26/11/2024, 14:34

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿಯ ತುಂಗಾ ಕಮಾನು ಸೇತುವೆಯ ಕೆಳ ಭಾಗದಲ್ಲಿ ಕಮಾನಿಗೆ ಅಳವಡಿಸಲಾಗಿರುವ ಕಂಬದ ಕೆಳಗೆ ಅಸ್ತಿ ಪಂಜರವೊಂದು ಪತ್ತೆಯಾಗಿದೆ.

ಮಳೆಗಾಲದ ಸಂದರ್ಭದಲ್ಲಿ ನೀರಿನ ಜೊತೆಗೆ ಬಂದು ಕಲ್ಲಿನ ಬಂಡೆಯ ಮಧ್ಯದಲ್ಲಿ ಸಿಲುಕಿಕೊಂಡಿರಬಹುದು ಎಂದು ಅಂದಾಜಿಸಲಾಗಿದ್ದು ತುಂಗಾ ನದಿ ಶೃಂಗೇರಿ ಭಾಗದಿಂದ ಹರಿಯುತ್ತಿದ್ದು ಆ ಭಾಗದಲ್ಲಿ ಯಾರಾದರೂ ಕಾಣೆಯಾಗಿದ್ದಾರ ಎಂಬುದು ಕಂಡು ಹಿಡಿಯಬೇಕಿದೆ.
ಸ್ಥಳೀಯ ಮೀನುಗಾರರು ಮೀನು ಹಿಡಿಯುವಾಗ ಇದನ್ನು ನೋಡಿದ್ದಾರೆ. ತಕ್ಷಣವೇ ಪೊಲೀಸ್ ಗೆ ಮಾಹಿತಿ ನೀಡಿದ್ದು ಪೊಲೀಸರು ಪರಿಶೀಲನೆ ನಡೆಸಿ
ಕೇಸ್ ದಾಖಲು ಮಾಡಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು