3:10 AM Thursday9 - April 2026
ಬ್ರೇಕಿಂಗ್ ನ್ಯೂಸ್
ಫೇಲಾದವರಿಗೆ ಇನ್ನೊಂದು ಚಾನ್ಸ್: ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಪ್ರಕಟ Suratkal | ಅಮಾನತುಗೊಂಡಿದ್ದ ಎನ್‌ಐಟಿಕೆ ಕುಲಸಚಿವ ರವೀಂದ್ರನಾಥ್ ಸೇವೆಯಿಂದ ವಜಾ ಪತಿಯ ಶವದ ಜತೆ 10 ದಿನ ಕಳೆದ ಪತ್ನಿ: ಮಲೆನಾಡು ಚಿಕ್ಕಮಗಳೂರಿನಲ್ಲಿ ವಿಚಿತ್ರ… ಕಾಂಗ್ರೆಸ್‌ನಿಂದ ಕೋಟ್ಯಂತರ ರೂಪಾಯಿ ಹಣ ಹಂಚಿಕೆ: ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಆರೋಪ ಅಮ್ಮನ ಸಾವಿನ ದುಃಖದಲ್ಲೂ ಛಲ ಬಿಡದೆ ಪರೀಕ್ಷೆ ಬರೆದ ದಿಶಾ ಸ್ಟೇಟ್ ಗೆ… ದಾವಣಗೆರೆ ದಕ್ಷಿಣ: ಮತಗಟ್ಟೆ ಬಳಿ ಟೇಬಲ್ ವಿಚಾರವಾಗಿ ಕಾಂಗ್ರೆಸ್-ಎಸ್ ಡಿಪಿಐ ಕಾರ್ಯಕರ್ತರ ಜಟಾಪಟಿ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪ ಚುನಾವಣೆ: ಬಹುತೇಕ ಶಾಂತಿಯುತ ಮತದಾನ ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತಾರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: 60 ಎಕರೆ ಅರಣ್ಯ ಪ್ರದೇಶ… ಎಲ್ಲ ಕಡೆ ಸಿದ್ದರಾಮಯ್ಯ ಬೇಕು ಎಂಬ ಬೇಡಿಕೆಯಿದೆ; ಕುಮಾರಸ್ವಾಮಿನಾ ಯಾರು ಎಂದು ಕೇಳ್ತಾರೆ:… ರಾಜ್ಯದಲ್ಲಿ ಬ್ಯಾನ್​​ ಆಗುತ್ತಾ ಸೋಲೋ ಟ್ರೆಕ್ಕಿಂಗ್?: ಅನುಭವವಿದ್ದರೂ ಅಪಾಯ ಫಿಕ್ಸ್​​; ಯಾಕೆ ಗೊತ್ತಾ?

ಇತ್ತೀಚಿನ ಸುದ್ದಿ

ತೀರ್ಥಹಳ್ಳಿ ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ: ತನಿಖೆ ಆರಂಭ

26/11/2024, 14:34

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿಯ ತುಂಗಾ ಕಮಾನು ಸೇತುವೆಯ ಕೆಳ ಭಾಗದಲ್ಲಿ ಕಮಾನಿಗೆ ಅಳವಡಿಸಲಾಗಿರುವ ಕಂಬದ ಕೆಳಗೆ ಅಸ್ತಿ ಪಂಜರವೊಂದು ಪತ್ತೆಯಾಗಿದೆ.

ಮಳೆಗಾಲದ ಸಂದರ್ಭದಲ್ಲಿ ನೀರಿನ ಜೊತೆಗೆ ಬಂದು ಕಲ್ಲಿನ ಬಂಡೆಯ ಮಧ್ಯದಲ್ಲಿ ಸಿಲುಕಿಕೊಂಡಿರಬಹುದು ಎಂದು ಅಂದಾಜಿಸಲಾಗಿದ್ದು ತುಂಗಾ ನದಿ ಶೃಂಗೇರಿ ಭಾಗದಿಂದ ಹರಿಯುತ್ತಿದ್ದು ಆ ಭಾಗದಲ್ಲಿ ಯಾರಾದರೂ ಕಾಣೆಯಾಗಿದ್ದಾರ ಎಂಬುದು ಕಂಡು ಹಿಡಿಯಬೇಕಿದೆ.
ಸ್ಥಳೀಯ ಮೀನುಗಾರರು ಮೀನು ಹಿಡಿಯುವಾಗ ಇದನ್ನು ನೋಡಿದ್ದಾರೆ. ತಕ್ಷಣವೇ ಪೊಲೀಸ್ ಗೆ ಮಾಹಿತಿ ನೀಡಿದ್ದು ಪೊಲೀಸರು ಪರಿಶೀಲನೆ ನಡೆಸಿ
ಕೇಸ್ ದಾಖಲು ಮಾಡಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು