11:07 PM Sunday16 - November 2025
ಬ್ರೇಕಿಂಗ್ ನ್ಯೂಸ್
ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌… ಡಿಕ್ಕಿ ಹೊಡೆದ ಕಾರಿನ ಮೇಲೆಯೇ ಬಿದ್ದ ಕಾಡಾನೆ: ಕಾರಿನ ಮುಂಭಾಗ ಸಂಪೂರ್ಣ ಜಖಂ;… ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ…

ಇತ್ತೀಚಿನ ಸುದ್ದಿ

ತೀರ್ಥಹಳ್ಳಿ ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ: ತನಿಖೆ ಆರಂಭ

26/11/2024, 14:34

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿಯ ತುಂಗಾ ಕಮಾನು ಸೇತುವೆಯ ಕೆಳ ಭಾಗದಲ್ಲಿ ಕಮಾನಿಗೆ ಅಳವಡಿಸಲಾಗಿರುವ ಕಂಬದ ಕೆಳಗೆ ಅಸ್ತಿ ಪಂಜರವೊಂದು ಪತ್ತೆಯಾಗಿದೆ.

ಮಳೆಗಾಲದ ಸಂದರ್ಭದಲ್ಲಿ ನೀರಿನ ಜೊತೆಗೆ ಬಂದು ಕಲ್ಲಿನ ಬಂಡೆಯ ಮಧ್ಯದಲ್ಲಿ ಸಿಲುಕಿಕೊಂಡಿರಬಹುದು ಎಂದು ಅಂದಾಜಿಸಲಾಗಿದ್ದು ತುಂಗಾ ನದಿ ಶೃಂಗೇರಿ ಭಾಗದಿಂದ ಹರಿಯುತ್ತಿದ್ದು ಆ ಭಾಗದಲ್ಲಿ ಯಾರಾದರೂ ಕಾಣೆಯಾಗಿದ್ದಾರ ಎಂಬುದು ಕಂಡು ಹಿಡಿಯಬೇಕಿದೆ.
ಸ್ಥಳೀಯ ಮೀನುಗಾರರು ಮೀನು ಹಿಡಿಯುವಾಗ ಇದನ್ನು ನೋಡಿದ್ದಾರೆ. ತಕ್ಷಣವೇ ಪೊಲೀಸ್ ಗೆ ಮಾಹಿತಿ ನೀಡಿದ್ದು ಪೊಲೀಸರು ಪರಿಶೀಲನೆ ನಡೆಸಿ
ಕೇಸ್ ದಾಖಲು ಮಾಡಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು