7:28 AM Tuesday15 - July 2025
ಬ್ರೇಕಿಂಗ್ ನ್ಯೂಸ್
ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:… ಕನ್ನಡದ ಮೇರು ನಟಿ ಸರೋಜಾದೇವಿ ನಿಧನ: ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ಬೊಮ್ಮಾಯಿ… Kodagu | ವಿರಾಜಪೇಟೆ: ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ಬೆಂಕಿ ಆಕಸ್ಮಿಕ; ಅಪಾರ… Vijayapura | ಇಂಡಿಯಲ್ಲಿ 4559 ಕೋಟಿ ರೂಪಾಯಿಗಳ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ ಶಕ್ತಿ ಯೋಜನೆ: 500 ಕೋಟಿ ಮಹಿಳೆಯರಿಗೆ ತಲುಪಿದ ಸಾಂಕೇತಿಕವಾಗಿ ಟಿಕೆಟ್ ವಿತರಿಸಿದ ಮುಖ್ಯಮಂತ್ರಿ Kodagu | ದಕ್ಷಿಣ ಕೊಡಗಿನಲ್ಲಿ ಹಸುಗಳ ಮೇಲೆ ವ್ಯಾಘ್ರ ದಾಳಿ: ಒಂದು ಬಲಿ;… ಶರಾವತಿ ನದಿಗೆ ಹೊಲೆ ಬಾಗಿಲಿನಲ್ಲಿ ನಿರ್ಮಿಸಿದ ನೂತನ ಸೇತುವೆ: ಕೇಂದ್ರ ಭೂ ಸಾರಿಗೆ… Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ… ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ…

ಇತ್ತೀಚಿನ ಸುದ್ದಿ

ತೀರ್ಥಹಳ್ಳಿ ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ: ತನಿಖೆ ಆರಂಭ

26/11/2024, 14:34

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿಯ ತುಂಗಾ ಕಮಾನು ಸೇತುವೆಯ ಕೆಳ ಭಾಗದಲ್ಲಿ ಕಮಾನಿಗೆ ಅಳವಡಿಸಲಾಗಿರುವ ಕಂಬದ ಕೆಳಗೆ ಅಸ್ತಿ ಪಂಜರವೊಂದು ಪತ್ತೆಯಾಗಿದೆ.

ಮಳೆಗಾಲದ ಸಂದರ್ಭದಲ್ಲಿ ನೀರಿನ ಜೊತೆಗೆ ಬಂದು ಕಲ್ಲಿನ ಬಂಡೆಯ ಮಧ್ಯದಲ್ಲಿ ಸಿಲುಕಿಕೊಂಡಿರಬಹುದು ಎಂದು ಅಂದಾಜಿಸಲಾಗಿದ್ದು ತುಂಗಾ ನದಿ ಶೃಂಗೇರಿ ಭಾಗದಿಂದ ಹರಿಯುತ್ತಿದ್ದು ಆ ಭಾಗದಲ್ಲಿ ಯಾರಾದರೂ ಕಾಣೆಯಾಗಿದ್ದಾರ ಎಂಬುದು ಕಂಡು ಹಿಡಿಯಬೇಕಿದೆ.
ಸ್ಥಳೀಯ ಮೀನುಗಾರರು ಮೀನು ಹಿಡಿಯುವಾಗ ಇದನ್ನು ನೋಡಿದ್ದಾರೆ. ತಕ್ಷಣವೇ ಪೊಲೀಸ್ ಗೆ ಮಾಹಿತಿ ನೀಡಿದ್ದು ಪೊಲೀಸರು ಪರಿಶೀಲನೆ ನಡೆಸಿ
ಕೇಸ್ ದಾಖಲು ಮಾಡಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು