8:17 AM Thursday29 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ತೇಜಸ್ವಿ ಓದು ಕಾರ್ಯಕ್ರಮ ನಾಳೆ: ಪ್ರತಿಷ್ಠಾನದ ಅಧಿಕೃತ ಪೇಜ್‌ನಲ್ಲಿ ಸಂಜೆ 6 ಗಂಟೆಗೆ ಕಾರ್ಯಕ್ರಮ ನೇರಪ್ರಸಾರ

29/01/2022, 20:45

ಸಂತೋಷ್ ಅತ್ತಿಕೆರೆ ಚಿಕ್ಕಮಗಳೂರು

info.reporterkarnataka@gmail.company 

ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನ ಹಾಗೂ ಕನ್ನಡ ಮತ್ತು ಸಂಸ್ಕೃತಿ ವತಿಯಿಂದ  ತೇಜಸ್ವಿ ಓದು ಕಾರ್ಯಕ್ರಮ ಭಾನುವಾರ(ಜ.30)ನಡೆಯಲಿದೆ.

ಸಾಮಾಜಿಕ ಜಾಲತಾಣಗಳ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ಅಧಿಕೃತ ಪೇಜ್‌ನಲ್ಲಿ ಸಂಜೆ ೬ ಗಂಟೆಗೆ ಕಾರ್ಯಕ್ರಮ ನೇರಪ್ರಸಾರವಾಗಲಿದೆ. ತೇಜಸ್ವಿ ಅವರ ಮಾಯಾಲೋಕ:೧ ಕೃತಿಯ ಬಗ್ಗೆ ಮೂಡಿಗೆರೆಯ ಪತ್ರಕರ್ತರಾದ ಪ್ರಸನ್ನ ಗೌಡಹಳ್ಳಿ ಅವರು ಮಾತನಾಡಲಿದ್ದು, ಈ ಕಾರ್ಯಕ್ರಮ ಪೇಸ್‌ಬುಕ್.ಕಾಮ್/ಕೆಪಿಪಿಟ್ರಸ್ಟ್ ಪುಟದಲ್ಲಿ ವೀಕ್ಷಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ೯೬೬೩೦೯೮೮೭೩ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು