3:34 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ತೇಜಸ್ವಿ ಓದು ಕಾರ್ಯಕ್ರಮ ನಾಳೆ: ಪ್ರತಿಷ್ಠಾನದ ಅಧಿಕೃತ ಪೇಜ್‌ನಲ್ಲಿ ಸಂಜೆ 6 ಗಂಟೆಗೆ ಕಾರ್ಯಕ್ರಮ ನೇರಪ್ರಸಾರ

29/01/2022, 20:45

ಸಂತೋಷ್ ಅತ್ತಿಕೆರೆ ಚಿಕ್ಕಮಗಳೂರು

info.reporterkarnataka@gmail.company 

ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನ ಹಾಗೂ ಕನ್ನಡ ಮತ್ತು ಸಂಸ್ಕೃತಿ ವತಿಯಿಂದ  ತೇಜಸ್ವಿ ಓದು ಕಾರ್ಯಕ್ರಮ ಭಾನುವಾರ(ಜ.30)ನಡೆಯಲಿದೆ.

ಸಾಮಾಜಿಕ ಜಾಲತಾಣಗಳ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ಅಧಿಕೃತ ಪೇಜ್‌ನಲ್ಲಿ ಸಂಜೆ ೬ ಗಂಟೆಗೆ ಕಾರ್ಯಕ್ರಮ ನೇರಪ್ರಸಾರವಾಗಲಿದೆ. ತೇಜಸ್ವಿ ಅವರ ಮಾಯಾಲೋಕ:೧ ಕೃತಿಯ ಬಗ್ಗೆ ಮೂಡಿಗೆರೆಯ ಪತ್ರಕರ್ತರಾದ ಪ್ರಸನ್ನ ಗೌಡಹಳ್ಳಿ ಅವರು ಮಾತನಾಡಲಿದ್ದು, ಈ ಕಾರ್ಯಕ್ರಮ ಪೇಸ್‌ಬುಕ್.ಕಾಮ್/ಕೆಪಿಪಿಟ್ರಸ್ಟ್ ಪುಟದಲ್ಲಿ ವೀಕ್ಷಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ೯೬೬೩೦೯೮೮೭೩ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು