2:41 PM Friday20 - March 2026
ಬ್ರೇಕಿಂಗ್ ನ್ಯೂಸ್
Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು

ಇತ್ತೀಚಿನ ಸುದ್ದಿ

ಟೇಕ್ವಾಂಡೊ ಅಂತಾರಾಷ್ಟ್ರೀಯ ಕೂಟ: ಮಂಗಳೂರಿನ ಸಂಹಿತಾ ಅಲೆವೂರಾಯಗೆ ಚಿನ್ನ

10/04/2022, 19:55

ಮಂಗಳೂರು(reporterkarnataka.com): ನೇಪಾಳದ ಕಾಠ್ಮಂಡುವಿನಲ್ಲಿ ನಡೆದ ಐಎಂಎಎ ಮುಕ್ತ ಅಂತಾರಾಷ್ಟ್ರೀಯ ಟೇಕ್ವಾಂಡೊ ಪಂದ್ಯಾವಳಿಯಲ್ಲಿ ಭಾರತವನ್ನು ಪ್ರತಿನಿಧಿಸಿದ ಮಂಗಳೂರಿನ ಸಂಹಿತಾ ಅಲೆವೂರಾಯ ಕೆ.ವಿ. ಚಿನ್ನದ ಪದಕ ಗಳಿಸಿದ್ದಾರೆ.

೪೬ ಕಿಲೊ ವಿಭಾಗದಲ್ಲಿ ಸ್ಪರ್ಧಿಸಿದ್ದು, ಇವರು ತಲಪಾಡಿ ಶಾರದಾ ವಿದ್ಯಾನಿಕೇತನ ಶಾಲೆಯ ವಿದ್ಯಾರ್ಥಿನಿ. ಕುಂಜತ್ತೋಡಿ ವಾಸುದೇವ ಭಟ್‌ ಕದ್ರಿ ಮತ್ತು ದೀಪಾ ಕೆ.ಎಸ್.‌ ದಂಪತಿ ಪುತ್ರಿ. ಏ.೭ರಿಂದ ೯ರವರೆಗೆ ಕಠ್ಮಂಡುವಿನ ದಶರಥ ನಗರ ಕ್ರೀಡಾಂಗಣದಲ್ಲಿ ನಡೆದ ಪಂದ್ಯಾವಳಿಯಲ್ಲಿ ಕರ್ನಾಟಕ ಟೇಕ್ವಾಂಡೊ ಸಂಸ್ಥೆಯ ಸದಸ್ಯ ಡಾ.ಗುರುರಾಜ್‌ ಇಟಗಿ , ಕಾರ್ಯದರ್ಶಿ ಅನಿಲ್‌ ಕುಮಾರ್‌ ಮಾರ್ಗದರ್ಶಕರಾಗಿ ಭಾಗವಹಿಸಿದ್ದರು.

ಸಂಹಿತಾ ಅವರ ತಾಯಿ ದೀಪಾ ಕೆ.ಎಸ್.‌ ಮತ್ತು ಸಹೋದರ ಋತ್ವಿಕ್‌ ಅಲೆವೂರಾಯ ಅವರು ಅಂತಾರಾಷ್ಟ್ರೀಯ ಮಟ್ಟದ ಪವರ್‌ ಲಿಪ್ಟಿಂಗ್‌ ಕೂಟದಲ್ಲಿ ಚಿನ್ನದ ಪದಕಗಳನ್ನು ಪಡೆದಿದ್ದಾರೆ.

 

ಇತ್ತೀಚಿನ ಸುದ್ದಿ

ಜಾಹೀರಾತು