6:41 AM Tuesday15 - July 2025
ಬ್ರೇಕಿಂಗ್ ನ್ಯೂಸ್
ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:… ಕನ್ನಡದ ಮೇರು ನಟಿ ಸರೋಜಾದೇವಿ ನಿಧನ: ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ಬೊಮ್ಮಾಯಿ… Kodagu | ವಿರಾಜಪೇಟೆ: ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ಬೆಂಕಿ ಆಕಸ್ಮಿಕ; ಅಪಾರ… Vijayapura | ಇಂಡಿಯಲ್ಲಿ 4559 ಕೋಟಿ ರೂಪಾಯಿಗಳ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ ಶಕ್ತಿ ಯೋಜನೆ: 500 ಕೋಟಿ ಮಹಿಳೆಯರಿಗೆ ತಲುಪಿದ ಸಾಂಕೇತಿಕವಾಗಿ ಟಿಕೆಟ್ ವಿತರಿಸಿದ ಮುಖ್ಯಮಂತ್ರಿ Kodagu | ದಕ್ಷಿಣ ಕೊಡಗಿನಲ್ಲಿ ಹಸುಗಳ ಮೇಲೆ ವ್ಯಾಘ್ರ ದಾಳಿ: ಒಂದು ಬಲಿ;… ಶರಾವತಿ ನದಿಗೆ ಹೊಲೆ ಬಾಗಿಲಿನಲ್ಲಿ ನಿರ್ಮಿಸಿದ ನೂತನ ಸೇತುವೆ: ಕೇಂದ್ರ ಭೂ ಸಾರಿಗೆ… Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ… ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ…

ಇತ್ತೀಚಿನ ಸುದ್ದಿ

ಟೆಂಡರ್ ಕಮೀಷನ್ ದರ ಫಿಕ್ಸ್ ಮಾಡಿದ ಬಿಜೆಪಿ ಶಾಸಕರ ಆಪ್ತ: ಹಣ ಪಡೆಯುವ ವಿಡಿಯೋ ವೈರಲ್..!

02/04/2023, 20:41

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕಾಮಗಾರಿ ಟೆಂಡರ್ ಕಮೀಷನ್ ದರ ಫಿಕ್ಸ್ ಮಾಡಿದ ಕಾಗವಾಡ ಶಾಸಕ ಶ್ರೀಮಂತ ಪಾಟೀಲ್ ಆಪ್ತನ ಹಣ ಎಣಿಸುವ ವೀಡಿಯೊ ವೈರಲ್ ಆಗಿದೆ.
ಅಭಿವೃದ್ಧಿ ಕಾಮಗಾರಿಗಳನ್ನ ಗುತ್ತಿದೆದಾರರಿಗೆ ಕೊಡಿಸಲು ಮಧ್ಯಸ್ತಿಕೆ ವಹಿಸಿ ಕಮೀಷನ್ ದರನ್ನು ಶ್ರೀಮಂತ ಪಾಟೀಲ ಆಪ್ತ ನಾನಾಸಾಹೇಬ್ ಅವತಾಡೆ ಫಿಕ್ಸ್ ಮಾಡುವ ಕುರಿತು ಮಾತುಕತೆಯ ವೀಡಿಯೊ ಬಯಲಾಗಿದೆ.
ಅಥಣಿ ತಾಲೂಕಿನ ಕೆಂಪವಾಡದಲ್ಲಿರುವ ಶ್ರೀಮಂತ ಪಾಟೀಲ ಒಡೆತನದ ಶುಗರ್ ಫ್ಯಾಕ್ಟರಿಯಲ್ಲಿ ದರ ಫಿಕ್ಸ್ ಕುರಿತು ಮಾತುಕತೆ ನಡೆದಿದೆ ಎನ್ನಲಾಗಿದೆ.


ಕಚೇರಿ ಹೊರಗಡೆ ಶಾಸಕರ ಆಪ್ತ ನಾನಾಸಾಹೇಬ್ ಅವರು ಹಣ ಪಡೆಯುವ ದೃಶ್ಯ ಇದೆ. ಬಿಜೆಪಿ ಸರ್ಕಾರದಲ್ಲಿ 40% ಕಮೀಷನ್ ಧಂದೆ ನಡೆಯುತ್ತಿದೆ ಎಂದು ಪ್ರತಿಪಕ್ಷಗಳ ಆರೋಪಕ್ಕೆ ಸಾಕ್ಷಿ ಎಂಬಂತೆ ಈ ವಿಡಿಯೋ ಇದೀಗ ವೈರಲ್ ಆಗುತ್ತಿದೆ.
ಬಿಲ್ಡಿಂಗ್ ಕಾಮಗಾರಿಗೆ ಐದು ಪರ್ಸೆಂಟೇಜ್.
ಜೆಜೆಎಂ ಕಾಮಗಾರಿಗೆ ನಾಲ್ಕು ಪರ್ಸೆಂಟೇಜ್.
ರಸ್ತೆ ಕಾಮಗಾರಿಗೆ ಹತ್ತು ಪರ್ಸೆಂಟೇಜ್ ಎಂದು ಮಾತುಕತೆ ನಡೆದಿದೆ. ಚುನಾವಣೆ ಹೊತ್ತಿನಲ್ಲಿ ಈ ವೀಡಿಯೊ ಬಾರೀ ಸದ್ದು ಮಾಡುತ್ತಿದೆ

ಇತ್ತೀಚಿನ ಸುದ್ದಿ

ಜಾಹೀರಾತು