11:35 PM Tuesday31 - March 2026
ಬ್ರೇಕಿಂಗ್ ನ್ಯೂಸ್
ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4…

ಇತ್ತೀಚಿನ ಸುದ್ದಿ

ಟೆಂಡರ್ ಕಮೀಷನ್ ದರ ಫಿಕ್ಸ್ ಮಾಡಿದ ಬಿಜೆಪಿ ಶಾಸಕರ ಆಪ್ತ: ಹಣ ಪಡೆಯುವ ವಿಡಿಯೋ ವೈರಲ್..!

02/04/2023, 20:41

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕಾಮಗಾರಿ ಟೆಂಡರ್ ಕಮೀಷನ್ ದರ ಫಿಕ್ಸ್ ಮಾಡಿದ ಕಾಗವಾಡ ಶಾಸಕ ಶ್ರೀಮಂತ ಪಾಟೀಲ್ ಆಪ್ತನ ಹಣ ಎಣಿಸುವ ವೀಡಿಯೊ ವೈರಲ್ ಆಗಿದೆ.
ಅಭಿವೃದ್ಧಿ ಕಾಮಗಾರಿಗಳನ್ನ ಗುತ್ತಿದೆದಾರರಿಗೆ ಕೊಡಿಸಲು ಮಧ್ಯಸ್ತಿಕೆ ವಹಿಸಿ ಕಮೀಷನ್ ದರನ್ನು ಶ್ರೀಮಂತ ಪಾಟೀಲ ಆಪ್ತ ನಾನಾಸಾಹೇಬ್ ಅವತಾಡೆ ಫಿಕ್ಸ್ ಮಾಡುವ ಕುರಿತು ಮಾತುಕತೆಯ ವೀಡಿಯೊ ಬಯಲಾಗಿದೆ.
ಅಥಣಿ ತಾಲೂಕಿನ ಕೆಂಪವಾಡದಲ್ಲಿರುವ ಶ್ರೀಮಂತ ಪಾಟೀಲ ಒಡೆತನದ ಶುಗರ್ ಫ್ಯಾಕ್ಟರಿಯಲ್ಲಿ ದರ ಫಿಕ್ಸ್ ಕುರಿತು ಮಾತುಕತೆ ನಡೆದಿದೆ ಎನ್ನಲಾಗಿದೆ.


ಕಚೇರಿ ಹೊರಗಡೆ ಶಾಸಕರ ಆಪ್ತ ನಾನಾಸಾಹೇಬ್ ಅವರು ಹಣ ಪಡೆಯುವ ದೃಶ್ಯ ಇದೆ. ಬಿಜೆಪಿ ಸರ್ಕಾರದಲ್ಲಿ 40% ಕಮೀಷನ್ ಧಂದೆ ನಡೆಯುತ್ತಿದೆ ಎಂದು ಪ್ರತಿಪಕ್ಷಗಳ ಆರೋಪಕ್ಕೆ ಸಾಕ್ಷಿ ಎಂಬಂತೆ ಈ ವಿಡಿಯೋ ಇದೀಗ ವೈರಲ್ ಆಗುತ್ತಿದೆ.
ಬಿಲ್ಡಿಂಗ್ ಕಾಮಗಾರಿಗೆ ಐದು ಪರ್ಸೆಂಟೇಜ್.
ಜೆಜೆಎಂ ಕಾಮಗಾರಿಗೆ ನಾಲ್ಕು ಪರ್ಸೆಂಟೇಜ್.
ರಸ್ತೆ ಕಾಮಗಾರಿಗೆ ಹತ್ತು ಪರ್ಸೆಂಟೇಜ್ ಎಂದು ಮಾತುಕತೆ ನಡೆದಿದೆ. ಚುನಾವಣೆ ಹೊತ್ತಿನಲ್ಲಿ ಈ ವೀಡಿಯೊ ಬಾರೀ ಸದ್ದು ಮಾಡುತ್ತಿದೆ

ಇತ್ತೀಚಿನ ಸುದ್ದಿ

ಜಾಹೀರಾತು