7:05 AM Sunday5 - October 2025
ಬ್ರೇಕಿಂಗ್ ನ್ಯೂಸ್
ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರ ಆತಂಕಗೊಳಿಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ Kodagu | ಡಿವೈಎಸ್ಪಿ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಅ. 16 ರವರೆಗೆ… ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ: ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ಹತ್ಯೆ; ಆರೋಪಿಯ… Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ ವಿಶ್ವ ವಿಖ್ಯಾತ ಮೈಸೂರು ದಸರಾ: ಜಂಬೂ ಸವಾರಿಗೆ ಗಜಪಡೆ ಸಜ್ಜು ಮೈಸೂರು ಅರಮನೆಗೆ ಬೆಳ್ಳಿ ರಥದಲ್ಲಿ ಹೊರಟ ಚಾಮುಂಡಿ ದೇವಿ: ಬಿಗಿ ಬಂದೋಬಸ್ತ್

ಇತ್ತೀಚಿನ ಸುದ್ದಿ

ತೆರೆಯ ಮರೆಗೆ ಸರಿದ ‘ಅಭಿನಯ ಶಾರದೆ’ : ಇಹಲೋಕ ತ್ಯಜಿಸಿದ ಚಿತ್ರ ರಂಗದ ಹಿರಿಯ ನಟಿ ಜಯಂತಿ

26/07/2021, 12:06

ReporterKarntaka.com

ಕನ್ನಡ ಚಿತ್ರರಂಗದ ಹಿರಿಯ ನಟಿ, ‘ಅಭಿನಯ ಶಾರದೆ’ ಎಂದೇ ಖ್ಯಾತರಾಗಿದ್ದ ನಟಿ ಜಯಂತಿ ವಿಧಿವಶರಾಗಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ನಟಿ ಜಯಂತಿ ಕಳೆದ ರಾತ್ರಿ ನಿಧನರಾಗಿದ್ದಾರೆ. ಅಸ್ತಮಾದಿಂದ ಬಳಲುತ್ತಿದ್ದ ನಟಿ ಜಯಂತಿ ತಡರಾತ್ರಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು.
ಸುಮಾರು 500 ಚಿತ್ರಗಳಲ್ಲಿ ನಟಿಸಿದ್ದ ಜಯಂತಿ, ‘ಅಭಿನಯ ಶಾರದೆ’ ಎಂದು ಅಭಿಮಾನದಿಂದ ಕರೆಸಿಕೊಂಡಿದ್ದರು. ಡಾ.ರಾಜ್ ಕುಮಾರ್ ಅವರ ಜೊತೆ 45 ಚಿತ್ರಗಳಲ್ಲಿ ನಟಿಸಿದ್ದರು.

1945ರಲ್ಲಿ ಬಳ್ಳಾರಿಯಲ್ಲಿ ಜನಿಸಿದ್ದರು. ನಟಿ ಜಯಂತಿಯವರು ವಿಷ್ಣುವರ್ಧನ್, ಅಂಬರೀಷ್, ಉದಯ್ ಕುಮಾರ್, ಕಲ್ಯಾಣ್ ಕುಮಾರ್, ಶ್ರೀನಾಥ್, ಅನಂತ್ ನಾಗ್ ಮುಂತಾದ ನಟರ ಜೊತೆ ಅಭಿನಯಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು