3:32 AM Friday4 - July 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ… ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ

ಇತ್ತೀಚಿನ ಸುದ್ದಿ

ತೆರಿಗೆದಾರರಿಗೆ ಗುಡ್ ನ್ಯೂಸ್ : ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆಗೆ ಸೆಪ್ಟೆಂಬರ್ 30 ರವರೆಗೆ ಅವಕಾಶ

21/05/2021, 10:26

ನವದೆಹಲಿ(reporterkarnataka news):

ಸಾಮಾನ್ಯ ತೆರಿಗೆದಾರರಿಗೆ ಗುಡ್ ನ್ಯೂಸ್.ತಮ್ಮ ವೈಯಕ್ತಿಕ ಆದಾಯ ತೆರಿಗೆ ರಿಟರ್ನ್ಸ್ಸ ಲ್ಲಿಸಲು ಇದ್ದ ಕೊನೆಯ ದಿನಾಂಕವನ್ನು ಜು. 31ನ್ನು ವಿಸ್ತರಿಸಲಾಗಿದೆ. ಇದೀಗ ಸೆಪ್ಟೆಂಬರ್ 30 ರವರೆಗೆ ಸಲ್ಲಿಕೆಗೆ ಅವಕಾಶವಿದೆ.

ನೌಕರರಿಗೆ ಟಿಡಿಎಸ್ ಕಡಿತಗೊಳಿಸಲಾದ ಫಾರಂ 16ನೀಡಲು ಜು.15 ಕೊನೆಯ ದಿನವಾಗಿದೆ. ತೆರಿಗೆ ಅಡಿಟ್ ವರದಿ ಸಲ್ಲಿಸಲು ಇದ್ದ ಕೊನೆಯ ದಿನಾಂಕವನ್ನು ಸೆ.30 ರಿಂದ ಅ.31 ರವರೆಗೆ ವಿಸ್ತರಿಸಲಾಗಿದೆ.

ಪರಿಷ್ಕೃತ ಐಟಿ ರಿಟರ್ನ್ಸ್ ಸಲ್ಲಿಕೆಗೆ 2022 ರ ಜ.31 ರವರೆಗೂ ಅವಕಾಶವಿದೆ ಎಂದು ಕೇಂದ್ರೀಯ ನೇರ ತೆರಿಗೆಗಳ ಮಂಡಳಿ ತಿಳಿಸಿದೆ.

ನೂತನ ವೆಬ್ ಸೈಟ್: ಇಲಾಖೆಯ ಸಿಸ್ಟಮ್ಸ್ ವಿಭಾಗವು ಬುಧವಾರ ಹೊರಡಿಸಿದ ಆದೇಶದಲ್ಲಿ ಹಳೆಯ ಪೋರ್ಟಲ್ ನಿಂದ www.incometaxindiaefiling.gov.in ಹೊಸwww.incometaxgov.in ಗೆ ‘ಪರಿವರ್ತನೆ’ ಜೂನ್ 7 ರಿಂದ ಪೂರ್ಣಗೊಂಡು ಕಾರ್ಯರೂಪಕ್ಕೆ ಬರಲಿದೆ ಎಂದು ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು